ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಪಕ್ಷವು 23 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಪಟ್ಟಿ ಬಿಡುಗಡೆ ಮಾಡಿದೆ.
ಭೂಸಾವಲ್ ಕ್ಷೇತ್ರದಿಂದ ರಾಜೇಶ್ ತುಕಾರಾಂ ಮಾನ್ವಟ್ಕರ್, ಜಲಗಾಂವ್ (ಜಾಮೋದ್) ನಿಂದ ಸ್ವಾತಿ ಸಂದೀಪ್ ವಾಕೇಕರ್, ಅಕೋಟ್ನಿಂದ ಮಹೇಶ್ ಗಂಗನೆ, ವಾರ್ಧಾದಿಂದ ಶೇಖರ್ ಪ್ರಮೋದಬಾಬು ಶೆಂಡೆ, ಸಾವ್ನರ್ನಿಂದ ಅನುಜಾ ಸುನೀಲ್ ಕೇದಾರ್, ನಾಗ್ಪುರ ದಕ್ಷಿಣದಿಂದ ಗಿರೀಶ್ ಕೃಷ್ಣರಾವ್ ಪಾಂಡವ್, ಕಮ್ತಿಯಿಂದ ಸುರೇಶ್ ಯಾದವರಾವ್ ಭೋಯರ್, ಭಂಡಾರಾ ಕ್ಷೇತ್ರದಿಂದ ಪೂಜಾ ಗಣೇಶ್ ಥಾವ್ಕರ್, ಅರ್ಜುನಿ-ಮೋರ್ಗಾಂವ್ ಕ್ಷೇತ್ರದಿಂದ ದಲೀಪ್ ವಾಮನ್ ಬನ್ಸೋಡ್ ಅವರನ್ನು ಕಣಕ್ಕಿಳಿಸಿದೆ.
ಅಮ್ಗಾಂವ್ ನಿಂದ ರಾಜ್ಕುಮಾರ್ ಲೋಟುಜಿ ಪುರಂ, ರಾಳೇಗಾಂವ್ನಿಂದ ವಸಂತ ಚಿಂದೂಜಿ ಪುರ್ಕೆ, ಯವತ್ಮಾಲ್ನಿಂದ ಬಾಳಾಸಾಹೇಬ್ ಶಂಕರರಾವ್ ಮಂಗೂಲ್ಕರ್, ಅಮಿಯಿಂದ ಜಿತೇಂದ್ರ ಶಿವಾಜಿರಾವ್ ಮೋಘೆ, ಉಮರ್ಖೇಡ್ನಿಂದ ಸಾಹೇಬರಾವ್ ದತ್ತರಾವ್ ಕಾಂಬಳೆ, ಉಮರ್ಖೇಡ್ ನಿಂದ ಸಾಹೇಬರಾವ್ ದತ್ತರಾವ್ ಕಾಂಬಳೆ, ಜಲ್ನಾದಿಂದ ಕಾಲಿಯಾಸ್ ಕಿಸನ್ರಾವ್ ಗೊರ್ತಂಟ್ಯಾಲ್, ಔರಂಗಾಬಾದ್ ಪೂರ್ವ ಕ್ಷೇತ್ರದಿಂದ ಮಧುಕರ್ ಕೃಷ್ಣರಾವ್ ದೇಶಮುಖ್ ಅವರಿಗೆ ಟಿಕೆಟ್ ನೀಡಲಾಗಿದೆ.
ನವೆಂಬರ್ 20 ರಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಡೆಯಲಿದ್ದು, ಎಲ್ಲಾ 288 ಕ್ಷೇತ್ರಗಳಿಗೆ ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…