ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಪಕ್ಷವು 23 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಪಟ್ಟಿ ಬಿಡುಗಡೆ ಮಾಡಿದೆ.
ಭೂಸಾವಲ್ ಕ್ಷೇತ್ರದಿಂದ ರಾಜೇಶ್ ತುಕಾರಾಂ ಮಾನ್ವಟ್ಕರ್, ಜಲಗಾಂವ್ (ಜಾಮೋದ್) ನಿಂದ ಸ್ವಾತಿ ಸಂದೀಪ್ ವಾಕೇಕರ್, ಅಕೋಟ್ನಿಂದ ಮಹೇಶ್ ಗಂಗನೆ, ವಾರ್ಧಾದಿಂದ ಶೇಖರ್ ಪ್ರಮೋದಬಾಬು ಶೆಂಡೆ, ಸಾವ್ನರ್ನಿಂದ ಅನುಜಾ ಸುನೀಲ್ ಕೇದಾರ್, ನಾಗ್ಪುರ ದಕ್ಷಿಣದಿಂದ ಗಿರೀಶ್ ಕೃಷ್ಣರಾವ್ ಪಾಂಡವ್, ಕಮ್ತಿಯಿಂದ ಸುರೇಶ್ ಯಾದವರಾವ್ ಭೋಯರ್, ಭಂಡಾರಾ ಕ್ಷೇತ್ರದಿಂದ ಪೂಜಾ ಗಣೇಶ್ ಥಾವ್ಕರ್, ಅರ್ಜುನಿ-ಮೋರ್ಗಾಂವ್ ಕ್ಷೇತ್ರದಿಂದ ದಲೀಪ್ ವಾಮನ್ ಬನ್ಸೋಡ್ ಅವರನ್ನು ಕಣಕ್ಕಿಳಿಸಿದೆ.
ಅಮ್ಗಾಂವ್ ನಿಂದ ರಾಜ್ಕುಮಾರ್ ಲೋಟುಜಿ ಪುರಂ, ರಾಳೇಗಾಂವ್ನಿಂದ ವಸಂತ ಚಿಂದೂಜಿ ಪುರ್ಕೆ, ಯವತ್ಮಾಲ್ನಿಂದ ಬಾಳಾಸಾಹೇಬ್ ಶಂಕರರಾವ್ ಮಂಗೂಲ್ಕರ್, ಅಮಿಯಿಂದ ಜಿತೇಂದ್ರ ಶಿವಾಜಿರಾವ್ ಮೋಘೆ, ಉಮರ್ಖೇಡ್ನಿಂದ ಸಾಹೇಬರಾವ್ ದತ್ತರಾವ್ ಕಾಂಬಳೆ, ಉಮರ್ಖೇಡ್ ನಿಂದ ಸಾಹೇಬರಾವ್ ದತ್ತರಾವ್ ಕಾಂಬಳೆ, ಜಲ್ನಾದಿಂದ ಕಾಲಿಯಾಸ್ ಕಿಸನ್ರಾವ್ ಗೊರ್ತಂಟ್ಯಾಲ್, ಔರಂಗಾಬಾದ್ ಪೂರ್ವ ಕ್ಷೇತ್ರದಿಂದ ಮಧುಕರ್ ಕೃಷ್ಣರಾವ್ ದೇಶಮುಖ್ ಅವರಿಗೆ ಟಿಕೆಟ್ ನೀಡಲಾಗಿದೆ.
ನವೆಂಬರ್ 20 ರಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಡೆಯಲಿದ್ದು, ಎಲ್ಲಾ 288 ಕ್ಷೇತ್ರಗಳಿಗೆ ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…