ಮಹಾಲಕ್ಷ್ಮಿ ಕೋ-ಓಪರೇಟಿವ್ ಬ್ಯಾಂಕ್ ನ ಉಚ್ಚಿಲ ಶಾಖೆ ಉದ್ಘಾಟನೆ.
ಕಾಪು: ಮಹಾಲಕ್ಷ್ಮಿ ಕೋ- ಓಪರೇಟಿವ್ ಬ್ಯಾಂಕ್ ಲಿಮಿಟೆಡ್ ಇದರ ಉಚ್ಚಿಲ ಶಾಖೆಯ ಉದ್ಘಾಟನಾ ಕಾರ್ಯಕ್ರಮ ಶನಿವಾರ ನಡೆಯಿತು.
ನವೀಕೃತ ಶಾಖೆಯನ್ನು ಭಾರತೀಯ ರಿಸರ್ವ್ ಬ್ಯಾಂಕಿನ ನಿರ್ದೇಶಕರಾದ ಸತೀಶ್ ಕಾಶೀನಾಥ ಮರಾಠೆ ಉದ್ಘಾಟಿಸಿದರು.
ಸಮಾರಂಭದ ಉದ್ಘಾಟನೆಯನ್ನು ನಾಡೋಜ ಡಾ.ಜಿ ಶಂಕರ್ ಮತ್ತು ನೂತನ ಎ.ಟಿಎಮ್ ನ ಉದ್ಘಾಟನೆಯನ್ನು ಡಾ ಎಮ್.ಎನ್ ರಾಜೇಂದ್ರ ಕುಮಾರ್ ಮಾಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ,ಸಂಸದೆ ಶೋಭಾ ಕರಂದ್ಲಾಜೆ,ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ,ಕರಾವಳಿ ಅಭಿವೃದ್ದಿ ಪ್ರಾಧಿಕಾರ ಮಂಗಳೂರು ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಉಡುಪಿ ಜಿಲ್ಲಾ ಪಂಚಾಯತ್ ಆದ್ಯಕ್ಷ ದಿನಕರ ಬಾಬು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅದ್ಯಕ್ಷ ದಯಾನಂದ್ ಕತ್ತಲ್ ಸಾರ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ್ ಶೆಟ್ಟಿ,ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ,ಉದ್ಯಮಿ ಕುಯಿಲಾಡಿ ಸುರೇಶ್ ನಾಯಕ್, ಆನಂದ ಪಿ ಸುವರ್ಣ, ಕ್ಲಸ್ಟರ್ ಹೆಡ್ HDFC ಬ್ಯಾಂಕ್, ಉಡುಪಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಶೀಲಾ ಕೆ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಜಿ ಸುವರ್ಣ, ಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಉಪಧ್ಯಾಯ,ಬ್ಯಾಂಕಿನ ಆದ್ಯಕ್ಷ ಯಶ್ಪಾಲ್ ಸುವರ್ಣ,ಹಾಗೂ ನಿರ್ದೇಶಕ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…