ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
ಬ್ಯಾಂಕಿನ ಸದಸ್ಯರ ಮಕ್ಕಳು ೨೦೨೧-೨೨ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.೮೫, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.೮೦ ಹಾಗೂ ೨೦೨೧ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ. ೭೦ ಮತ್ತು ಸ್ನಾತಕೋತ್ತರ ಪರೀಕ್ಷೆಯಲ್ಲಿ ಶೇ ೬೫ ಅಂಕಗಳಿಸಿದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಇತರ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.೯೦, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.೮೫ ಹಾಗೂ ೨೦೨೧ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ.೭೫ ಮತ್ತು ಸ್ನಾತಕೋತ್ತರ ಪರೀಕ್ಷೆಯಲ್ಲಿ ಶೇ ೭೦ ಅಂಕಗಳನ್ನು ಪಡೆದಿರಬೇಕು.
ಪ್ರತಿಭಾ ಪುರಸ್ಕಾರದ ಅರ್ಜಿಗಳು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ ಕೋ ಆಪರೇಟಿವ್ ಬ್ಯಾಂಕಿನ ಎಲ್ಲಾ ಶಾಖೆ ಹಾಗೂ ಬ್ಯಾಂಕಿನ ವೆಬ್ಸೈಟ್ www.mahalakshmicoopbank.com ನಲ್ಲಿ ಲಭ್ಯವಿದ್ದು, ದಿನಾಂಕ ೩೧.೦೭.೨೦೨೨ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ವಿದ್ಯಾರ್ಥಿಗಳು. ಇದರ ಸದುಪಯೋಗ ಪಡೆಯುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…