ಬೆಂಗಳೂರು: ಭಾನುವಾರ ರಾತ್ರಿ ಸುರಿದ ಭಾರೀ ಮಳೆ ರಾಜ್ಯ ರಾಜಧಾನಿ ಬೆಂಗಳೂರು ನಲುಗಿದೆ. ಹೆಚ್ಬಿಆರ್ ಲೇಔಟ್, ಇಂದಿರಾನಗರ ಸೇರಿದಂತೆ ಅನೇಕ ಏರಿಯಾಗಳು ಜಲಾವೃತವಾಗಿ ಭಾರೀ ಅನಾಹುತಗಳಾಗಿವೆ.
ನಿರಂತರ ಮಳೆಗೆ ಬೆಂಗಳೂರಿನ ರಸ್ತೆಗಳು ಕೆರೆಯಂತೆ ಆಗಿದೆ. ಬಹುತೇಕ ರಸ್ತೆಯಲ್ಲಿ ಸಂಚಾರ ಮಾಡಿದರೂ ರಸ್ತೆಯ ಬದಲು ನೀರನ್ನೆ ಕಾಣುವ ಪರಿಸ್ಥಿತಿ ಉಂಟಾಗಿದೆ. ಇನ್ನೂ ಅಂಡರ್ ಪಾಸ್ ಪರಿಸ್ಥಿತಿ ಹೇಳೋದೇ ಬೇಕಾಗಿಲ್ಲ. ಅದಕ್ಕೆ ಒಂದು ಉದಾಹರಣೆ ಬಾಣಸವಾಡಿ ಔಟರ್ ರಿಂಗ್ ರೋಡ್ನ ಅಂಡರ್ ಪಾಸ್ ಸಂಪೂರ್ಣ ಜಲಾವೃತವಾಗಿದೆ.
ರಾತ್ರಿ 10 ಗಂಟೆಯಿಂದಲೂ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಬೆಂಗಳೂರಿನ ಹಲವು ಬಡಾವಣೆಗಳು ಮಳೆ ನೀರಿನಿಂದ ಜಲಾವೃತಗೊಂಡಿದ್ದರೆ, ಹಲಸೂರು, ಜೀವನ್ ಭೀಮಾ ನಗರದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಬೆಳ್ಳಂದೂರ ಕ್ರಾಸ್ ಜಲಾವೃತಗೊಂಡಿದೆ.ಮೆಜೆಸ್ಟಿಕ್ ಸುತ್ತಮುತ್ತ ಕೆರೆಯಂತಾಗಿದ್ದವು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…