Featured

ಮಹಿಳಾ ಚೆಸ್‌ ಪಂದ್ಯಕ್ಕೆ ಬುರ್ಖಾ ಧರಿಸಿ ಬಂದ ಯುವಕ : ಸತತ ಗೆಲುವಿನಿಂದ ಬಯಲಾಯ್ತು ನಿಜವಾದ ಮುಖವಾಡ – Vishwanews24

ನೈರೋಬಿ :  ಮಹಿಳಾ ಚೆಸ್‌ ಪಂದ್ಯಕ್ಕೆ ಬುರ್ಖಾ ಧರಿಸಿ ಬಂದ ಯುವಕ – ಸತತ ಗೆಲುವಿನಿಂದ ಬಯಲಾಯ್ತು ನಿಜವಾದ ಮುಖವಾಡ

ನೈರೋಬಿ : ಕೀನ್ಯಾದಲ್ಲಿ ಕಳೆದ ವಾರ ಮಹಿಳಾ ಮುಕ್ತ ಚೆಸ್ ಪಂದ್ಯಾವಳಿ ನಡೆದಿದ್ದು, ಈ ಪಂದ್ಯಾವಳಿಯಲ್ಲಿ ಬುರ್ಖಾ ಹಾಕಿಕೊಂಡು ಮಹಿಳೆಯಂತೆ ವ್ಯಕ್ತಿಯೊಬ್ಬ ಸ್ಪರ್ಧಾಳಾಗಿ ಭಾಗವಹಿಸಿ ಸಿಕ್ಕಿ ಬಿದ್ದಿರುವ ಘಟನೆ ವರದಿಯಾಗಿದೆ.

ಕೀನ್ಯಾ ಮೂಲದ ಸ್ಟಾನ್ಲಿ ಒಮೊಂಡಿ ಎಂಬ ವ್ಯಕ್ತಿ ಆರ್ಥಿಕವಾಗಿ ತೀರ ಸಂಕಷ್ಟದಲ್ಲಿದ್ದು, ಹಣಗಳಿಸುವ ಉದ್ದೇಶದಿಂದ ನೈರೋಬಿಯಲ್ಲಿ ನಡೆದ ಮಹಿಳಾ ಮುಕ್ತ ಚೆಸ್ ಪಂದ್ಯಾವಳಿಯಲ್ಲಿ ಭಾಗಿಯಗಿದ್ದಾನೆ.

ಇನ್ನು ತನ್ನ ಪರಿಚಯ ಯಾರಿಗೂ ತಿಳಿಯಬಾರದೆನ್ನುವ ಕಾರಣದಿಂದ ಬುರ್ಖಾವನ್ನು ಧರಿಸಿಕೊಂಡು, ಕನ್ನಡಕವೊಂದನ್ನು ಹಾಕಿಕೊಂಡು ತನ್ನ ಹೆಸರು ಮಿಲಿಸೆಂಟ್ ಅವರ್ ಎಂದು ರಿಜಿಸ್ಟಾರ್‌ ಮಾಡಿಸಿ, ಮಹಿಳಾ ಸ್ಪರ್ಧಿಗಳೊಂದಿಗೆ ಚೆಸ್‌ ನ್ನು ಆಡಿದ್ದಾನೆ.

ಈತ ಸತತ ಗೆಲುವು ಸಾಧಿಸಿಕೊಂಡು ಹೋಗುತ್ತಿದ್ದರಿಂದ ಸಂಶತಗೊಂಡ ಪಂದ್ಯಾಕೂಟದ ಸಿಬ್ಬಂದಿ ಆತನನ್ನು ವಿಚಾರಿಸಿದ್ದಾರೆ. ನಾಲ್ಕನೇ ಸುತ್ತಿನ ಬಳಿಕ ಖಾಸಗಿ ಕೋಣೆಗೆ ಕರೆದುಕೊಂಡು ಬುರ್ಖಾ ತೆಗೆಯುವಂತೆ ಹೇಳಿದ್ದಾರೆ. ಆಗ ಸ್ಟಾನ್ಲಿ ಒಮೊಂಡಿನಿಯ ನಿಜವಾದ ಮುಖವಾಡ ಬಯಲಾಗಿದೆ.

ನಾನೊಬ್ಬ ಯೂನಿವರ್ಸಿಟಿ ವಿದ್ಯಾರ್ಥಿ ಹಾಗೂ ಚೆಸ್‌ ಆಟಗಾರ. ನನಗೆ ಹಣಕಾಸಿನ ತೀರ ಅಗತ್ಯಯಿದ್ದ ಕಾರಣ ಈ ರೀತಿ ಮಾಡಿದೆ. ನನ್ನ ತಪ್ಪಿಗೆ ನೀಡುವ ಶಿಕ್ಷೆಯನ್ನು ಸ್ವೀಕರಿಸಲು ಸಿದ್ದವೆಂದು ಹೇಳಿರುವುದಾಗಿ ವರದಿಯಾಗಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

3 minutes ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

17 minutes ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

29 minutes ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

49 minutes ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

23 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

23 hours ago