Featured

ಮಹಿಳಾ ದಿನಾಚರಣೆ ಅಂಗವಾಗಿ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ  ಶ್ರೀಮತಿ ಶಾಂತಾ ವಿ. ಆಚಾರ್ಯ ರವರಿಗೆ ಸನ್ಮಾನ – Vishwanews24

ಮಹಿಳಾ ದಿನಾಚರಣೆ ಅಂಗವಾಗಿ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ  ಶ್ರೀಮತಿ ಶಾಂತಾ ವಿ. ಆಚಾರ್ಯ ರವರಿಗೆ ಸನ್ಮಾನ

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಶ್ರೀಮತಿ ಶಾಂತಾ ವಿ ಆಚಾರ್ಯ ರವರಿಗೆ ಅವರ ನಿವಾಸದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ಮಾತನಾಡಿ  ಶಾಂತಾ ವಿ. ಆಚಾರ್ಯ ರವರು ಸಾಮಾಜಿಕ ಕಾರ್ಯಕರ್ತೆಯಾಗಿ,  ನಗರ ಸಭೆ ಸದಸ್ಯರಾಗಿ ಸಾಮಾಜಿಕ, ಧಾರ್ಮಿಕ, ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಕಾರ್ಯವೈಖರಿಯ ಮೂಲಕ ಗುರುತಿಸಿಕೊಂಡಿದ್ದಾರೆ. ಗೈಡ್ಸ್ ಸಂಸ್ಥೆಯ ರಾಜ್ಯ ಆಯುಕ್ತರಾಗಿ ಸೇವೆ ಸಲ್ಲಿಸಿ, ರಾಜ್ಯ ಕಂಡ ಶ್ರೇಷ್ಠ ರಾಜಕೀಯ ಮುತ್ಸದ್ದಿ ದಿ| ವಿ. ಎಸ್. ಆಚಾರ್ಯ ರವರ ಎಲ್ಲಾ ಕಾರ್ಯ ಚಟುವಟಕೆಗಳಿಗೆ ಸಹಧರ್ಮಿಣಿಯಾಗಿ  ಪ್ರೋತ್ಸಾಹಿಸುವ ಮೂಲಕ ನಮಗೆಲ್ಲಾ ಆದರ್ಶಪ್ರಾಯರಾಗಿರುವ ಶಾಂತಾ ವಿ ಆಚಾರ್ಯರನ್ನು ಬ್ಯಾಂಕಿನ ವತಿಯಿಂದ ಗೌರವಿಸಲು ಹೆಮ್ಮೆ ಎನಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ನಾರಾಯಣ ಟಿ. ಅಮೀನ್, ಶ್ರೀ ವಿನಯ ಕರ್ಕೇರ, ಶ್ರೀಮತಿ ವನಜ ಪುತ್ರನ್, ಬ್ಯಾಂಕಿನ ವ್ಯವಸ್ಥಾಪನಾ ನಿರ್ದೇಶಕ ಶ್ರೀ ಜಗದೀಶ್ ಮೊಗವೀರ, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಶ್ರೀಮತಿ ಶಾರಿಕಾ ಕಿರಣ್, ಸಿಬ್ಬಂದಿ ಶ್ರೀಮತಿ ವಿಜೇತ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Vishwa News 24

Recent Posts

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ – vishwanews24

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…

1 hour ago

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

22 hours ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

23 hours ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

24 hours ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

24 hours ago

ನಾಳೆ SSLC ಫಲಿತಾಂಶ  ಪ್ರಕಟ – vishwanews24

ನಾಳೆ SSLC ಫಲಿತಾಂಶ  ಪ್ರಕಟ ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ  ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…

2 days ago