ಬೆಂಗಳೂರು: ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನ ಋತುಚಕ್ರ ರಜೆ ನೀಡಿದ್ದ ಸರ್ಕಾರದ ಆದೇಶಕ್ಕೆ ಇದೀಗ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಸರ್ಕಾರದ ಮಹತ್ವದ ಆದೇಶ ಪ್ರಶ್ನಿಸಿ ಹೋಟೆಲ್ ಅಸೋಸಿಯೇಷನ್ ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಅವಕಾಶ ನೀಡಿದೆ. ಚಳಿಗಾಲದ ರಜೆ ಮುಗಿದ ಬಳಿಕ ಆಕ್ಷೇಪಣೆ ಸಲ್ಲಿಸುವಂತೆ ತಿಳಿಸಿ, ಮಧ್ಯಂತರ ತಡೆ ನೀಡಿದೆ.
2025ರ ನ.20ರಂದು ರಾಜ್ಯ ಸರ್ಕಾರವು ಸರ್ಕಾರಿ, ಅನುದಾನಿತ, ಖಾಸಗಿ ಎಲ್ಲಾ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಋತುಚಕ್ರ ರಜೆ ನೀಡಬೇಕು. ತಿಂಗಳಲ್ಲಿ ಒಂದು ದಿನ ವೇತನ ಸಹಿತ ರಜೆ ನೀಡಬೇಕು ಎಂದು ಆದೇಶಿಸಿತ್ತು. ಜೊತೆಗೆ ಷರತ್ತುಗಳನ್ನ ವಿಧಿಸಿ ರಜೆ ನೀಡಲು ಸಂಸ್ಥೆಗಳಿಗೆ ಸೂಚಿಸಿತ್ತು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…