ದಕ್ಷಿಣ ಕನ್ನಡ

ಮಹಿಳಾ ವಿಶ್ವಕಪ್ ಕಬಡ್ಡಿಯಲ್ಲಿ ಭಾರತೀಯ ತಂಡವನ್ನು ಪ್ರತಿನಿಧಿಸಲಿರುವ ಮಂಗಳೂರಿನ ಧನಲಕ್ಷ್ಮೀ ಪೂಜಾರಿ – vishwanews24

ಮಹಿಳಾ ವಿಶ್ವಕಪ್ ಕಬ್ಬಡಿ ಪಂದ್ಯಾಟ : ಭಾರತೀಯ ತಂಡಕ್ಕೆ ಮಂಗಳೂರಿನ  ಧನಲಕ್ಷ್ಮೀ ಪೂಜಾರಿ ಆಯ್ಕೆ

ಮಂಗಳೂರು : ಬಾಂಗ್ಲಾದೇಶದಲ್ಲಿ ನಡೆಯುವ ಎರಡನೇ ವಿಶ್ವಕಪ್ ಕಬ್ಬಡಿ ಪಂದ್ಯಾಟಕ್ಕೆ ಭಾರತೀಯ ಕಬ್ಬಡಿ ತಂಡಕ್ಕೆ ಕರ್ನಾಟಕದಿಂದ ಮಂಗಳೂರಿನ ಯುವತಿ ಧನಲಕ್ಷ್ಮೀ ಪೂಜಾರಿ ಆಯ್ಕೆಯಾಗಿದ್ದಾರೆ. ಕರ್ನಾಟಕದ ಪರವಾಗಿ ರಾಷ್ಟ್ರೀಯ ಕಬ್ಬಡಿ ತಂಡಕ್ಕೆ ಧನಲಕ್ಷ್ಮೀ ಒಬ್ಬರೇ ಆಯ್ಕೆಯಾಗಿದ್ದಾರೆ.

ಸುರತ್ಕಲ್ ಇಡ್ಯಾ ಸಂಜೀವ ಪೂಜಾರಿಯವರ ಮೊಮ್ಮಗಳು ನಾರಾಯಣ ಪೂಜಾರಿ ಹಾಗೂ ಶಶಿಕಲಾ ದಂಪತಿಯ ಮಗಳಾದ ಧನಲಕ್ಷ್ಮೀ ಇವರು ಕಬಡ್ಡಿ ಕ್ರೀಡೆಯಲ್ಲಿ ಭಾರತ ದೇಶದ ಪರವಾಗಿ ಆಡಲು ಆಯ್ಕೆಯಾಗಿದ್ದಾರೆ, ಕರ್ನಾಟಕದ ಪರವಾಗಿ ಧನಲಕ್ಷ್ಮೀ ಒಬ್ಬರೇ ಆಯ್ಕೆಯಾಗಿದ್ದು, ದಕ್ಷಿಣಕನ್ನಡಕ್ಕೆ ಮತ್ತು ನಮ್ಮ ರಾಜ್ಯಕ್ಕೆ ಹೆಮ್ಮೆಯ ಕ್ಷಣವಾಗಿದೆ. ನವೆಂಬರ್ 13ರಂದು ಬಾಂಗ್ಲಾದೇಶ ದಲ್ಲಿ ನಡೆಯಲಿರುವ 12 ರಾಷ್ಟ್ರಗಳ ಮಹಿಳಾ ವಿಶ್ವಕಪ್‌ ಕಬಡ್ಡಿಯಲ್ಲಿ ಭಾರತೀಯ ತಂಡವನ್ನು ಪ್ರತಿನಿಧಿಸಲಿದ್ದಾರೆ.

ಇದುವರೆಗೆ 12 ಬಾರಿ ರಾಜ್ಯವನ್ನು ಪ್ರತಿನಿಧಿಸಿದ್ದರು. ಜೂನಿಯರ್‌, ಸೀನಿಯರ್‌, ಖೇಲೋ ಇಂಡಿಯಾ ಸ್ಪರ್ಧೆಯಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದ್ದಾರೆ. ಕರ್ನಾಟಕದ ಪರವಾಗಿ ಧನಲಕ್ಷ್ಮೀ ಒಬ್ಬರೇ ಆಯ್ಕೆಯಾಗಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

17 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

19 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

19 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

19 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

19 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago