Featured

ಮಹಿಳಾ ಸುರಕ್ಷತೆಯ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿ ಬೆಂಗಳೂರು ನಗರ : ಡಾ.ಜಿ.ಪರಮೇಶ್ವರ್‌ – vishwanews24

ಮಹಿಳಾ ಸುರಕ್ಷತೆಯ ಪಟ್ಟಿಯಲ್ಲಿ ಬೆಂಗಳೂರು ನಗರ ಮೊದಲನೇ ಸ್ಥಾನದಲ್ಲಿರುವುದು ನಿಜಕ್ಕೂ ಹೆಮ್ಮೆಯ ವಿಚಾರ : ಡಾ.ಜಿ.ಪರಮೇಶ್ವರ್‌

ಬೆಂಗಳೂರು : ಮಹಿಳೆಯರ ವಾಸಕ್ಕೆ ದೇಶದ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಬೆಂಗಳೂರು ನಗರ ಮೊದಲನೇ ಸ್ಥಾನದಲ್ಲಿರುವುದು ನಿಜಕ್ಕೂ ಹೆಮ್ಮೆಯ ವಿಚಾರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುರಕ್ಷತೆ, ತಂತಜ್ಞಾನ, ಮೂಲಸೌಕರ್ಯ ಸೇರಿದಂತೆ ಕೆಲವು ಮಾನದಂಡಗಳನ್ನು ಇಟ್ಟುಕೊಂಡು ಚೆನ್ನೈ ಮೂಲದ ಅವತಾರ್ ಗ್ರೂಪ್ ಪ್ರಕಟಿಸಿರುವ ‘ಭಾರತದಲ್ಲಿ ಮಹಿಳೆಯರಿಗಾಗಿ ಅತ್ಯುತ್ತಮ ನಗರಗಳ’ ಪಟ್ಟಿಯಲ್ಲಿ ಬೆಂಗಳೂರು ನಗರ 53.29 ಅಂಕಗಳನ್ನು ಪಡೆದು, ಮೊದಲನೇ ಸ್ಥಾನದಲ್ಲಿದ್ದು, ಇದಕ್ಕೆ ಕಾರಣಿಭೂತರಾದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಈ ಹಿಂದೆಯೂ ಸಹ ನ್ಯಾಯ ಒದಗಿಸುವುದರಲ್ಲಿ ಕರ್ನಾಟಕ ಪೊಲೀಸ್ ಸಮರ್ಥವಾಗಿ ಕೆಲಸ ಮಾಡಿದೆ ಎಂದು ಮೊದಲ ಸ್ಥಾನ ಬಂದಿತ್ತು.‌ ವಿರೋಧ ಪಕ್ಷದವರು ದಿನನಿತ್ಯ ಬೆಂಗಳೂರಿನ ಬಗ್ಗೆ ಟೀಕೆಗಳನ್ನು ಮಾಡುತ್ತಾರೆ. ಈ ವರದಿಯು ಅವರಿಗೆ ಉತ್ತರವಾಗಲಿದೆ ಎಂದು ಹೇಳಿದರು.

ಈ ಬಾರಿಯ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ, ಯಾರಿಗೂ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಲಾಗಿತ್ತು.‌ ಬೆಂಗಳೂರು ನಗರ ಪೊಲೀಸ್ ಕಮಾಂಡ್ ಸೆಂಟರ್‌ಗೆ ಹೋಗಿ ರಾತ್ರಿ 2 ಗಂಟೆವರೆಗೆ ನೋಡಿದ್ದೇನೆ. ಬೆಂಗಳೂರಿಗೆ ನಿಜವಾಗಿ ಇದು ಹೆಮ್ಮೆಯ ವಿಷಯ ಎಂದು ಹೇಳಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

10 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

11 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

11 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

11 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

12 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

12 hours ago