ಬೆಂಗಳೂರು: ಬಾದಾಮಿ ತಾಲೂಕಿನ ಕೆರೂರಿನಲ್ಲಿ ನಡೆದಿದ್ದ ಗುಂಪು ಘರ್ಷಣೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಣೆ ಸಂದರ್ಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಹಿಳೊಬ್ಬರು ಸಿಟ್ಟಿಗೆದ್ದು ಹಣ ವಾಪಾಸ್ ಎಸೆದಿರುವ ಘಟನೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಬಾದಾಮಿಯ ಕೆರೂರು ಗುಂಪು ಘರ್ಷಣೆ ವೇಳೆ ಕೆಲ ಜನರಿಗೆ ಗಾಯವಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ಸಾಂತ್ವನ ಹೇಳಿ ಪರಿಹಾರ ನೀಡುವ ಸಲುವಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದಾಗ ಮಹಿಳೆಯೊಬ್ಬರಿಗೆ 2 ಲಕ್ಷ ನೀಡಿ ಸಂದರ್ಭದಲ್ಲಿ ನನಗೆ ಹಣಬೇಡ ನನಗೆ ಶಾಂತಿ, ನಮಗೆ ನ್ಯಾಯ ಕೊಡಿ ಎಂದು ಸಿದ್ದರಾಮಯ್ಯ ಅವರು ನೀಡಿದ ಹಣವನ್ನು ಏಕಾಏಕಿ ಕಾರಿನ ಮೇಲೆ ಎಸೆದಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಆ ಮಹಿಳೆಯನ್ನು ಯಾರೋ ಎತ್ತಿ ಕಟ್ಟಿದ್ದಾರೆ ದುಡ್ಡು ಬಿಸಾಡಿದ ಮಹಿಳೆಗೆ ಮತ್ತೆ ಹಣ ಕೊಡಲಾಗಿದೆ. ನಾನು ಘಟನೆಗೆ ಪರಿಹಾರವಾಗಿ ಹಣ ನೀಡಿದಲ್ಲ. ಮಾನವೀಯ ದೃಷ್ಠಿಯಿಂದ ನೀಡಿದ ಹಣ ಎಂದು ಸ್ಪಷ್ಟನೆ ನೀಡಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…