ಬೆಂಗಳೂರು: ‘ಕೇರಳ ಸರ್ಕಾರ ನಾಸ್ತಿಕವಾಗಿದ್ದು, ಶಬರಿಮಲೆ ದೇವಸ್ಥಾನವನ್ನು ಅಪವಿತ್ರ ಮಾಡುವ ಸಂಚು ರೂಪಿಸಿದೆ. ಮೊದಲು ಮಸೀದಿಯೊಳಗೆ ಮಹಿಳೆಯರನ್ನು ಬಿಡಲಿ, ಆನಂತರ ದೇವಸ್ಥಾನದ ಬಗ್ಗೆ ಮಾತನಾಡಲಿ’ ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಿಡಿ ಕಾರಿದರು.
‘ಕಮ್ಯುನಿಸ್ಟರು ಹಾಗೂ ಬುದ್ಧಿಜೀವಿಗಳು ಹಿಂದೂಗಳ ಮಠ ಹಾಗೂ ದೇವಸ್ಥಾನವನ್ನು ಅವಹೇಳನ ಮಾಡುತ್ತಿದ್ದಾರೆ. ಅವರು ಏನೇ ಮಾಡಿದರೂ ಹಿಂದೂ ಸಂಪ್ರದಾಯ ಮುರಿಯಲು ಸಾಧ್ಯವಿಲ್ಲ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
‘ಕಿಸ್ ಆಫ್ ಲವ್ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡವಳು ಪೊಲೀಸ್ ಉಡುಗೆಯಲ್ಲಿ ದೇವಸ್ಥಾನ ಪ್ರವೇಶಿಸಿದ್ದೇಕೆ? ಇದರಲ್ಲಿ ಸರ್ಕಾರದ ಕೈವಾಡ ಎದ್ದು ಕಾಣುತ್ತದೆ. ಕೇಂದ್ರ ಸರ್ಕಾರ, ಕೇರಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಬೇಕು’ ಎಂದು ಒತ್ತಾಯಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…