ಬೆಂಗಳೂರು: ‘ಕೇರಳ ಸರ್ಕಾರ ನಾಸ್ತಿಕವಾಗಿದ್ದು, ಶಬರಿಮಲೆ ದೇವಸ್ಥಾನವನ್ನು ಅಪವಿತ್ರ ಮಾಡುವ ಸಂಚು ರೂಪಿಸಿದೆ. ಮೊದಲು ಮಸೀದಿಯೊಳಗೆ ಮಹಿಳೆಯರನ್ನು ಬಿಡಲಿ, ಆನಂತರ ದೇವಸ್ಥಾನದ ಬಗ್ಗೆ ಮಾತನಾಡಲಿ’ ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಿಡಿ ಕಾರಿದರು.
‘ಕಮ್ಯುನಿಸ್ಟರು ಹಾಗೂ ಬುದ್ಧಿಜೀವಿಗಳು ಹಿಂದೂಗಳ ಮಠ ಹಾಗೂ ದೇವಸ್ಥಾನವನ್ನು ಅವಹೇಳನ ಮಾಡುತ್ತಿದ್ದಾರೆ. ಅವರು ಏನೇ ಮಾಡಿದರೂ ಹಿಂದೂ ಸಂಪ್ರದಾಯ ಮುರಿಯಲು ಸಾಧ್ಯವಿಲ್ಲ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
‘ಕಿಸ್ ಆಫ್ ಲವ್ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡವಳು ಪೊಲೀಸ್ ಉಡುಗೆಯಲ್ಲಿ ದೇವಸ್ಥಾನ ಪ್ರವೇಶಿಸಿದ್ದೇಕೆ? ಇದರಲ್ಲಿ ಸರ್ಕಾರದ ಕೈವಾಡ ಎದ್ದು ಕಾಣುತ್ತದೆ. ಕೇಂದ್ರ ಸರ್ಕಾರ, ಕೇರಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಬೇಕು’ ಎಂದು ಒತ್ತಾಯಿಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…