ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ ಗೃಹಲಕ್ಷ್ಮಿ ಹಾಗೂ ‘ಶಕ್ತಿ’ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ಲಗ್ಗೆರೆಯ ಬಸವೇಶ್ವರ ಭವನದಲ್ಲಿ ಕಾಂಗ್ರೆಸ್ ಮುಖಂಡ ಲಗ್ಗೆರೆ ನಾರಾಯಣಸ್ವಾಮಿ ಹುಟ್ಟುಹಬ್ಬದ ಅಂಗವಾಗಿ ಏರ್ಪಡಿಸಲಾಗಿದ್ದ 208 ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ಹಾಗೂ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ಮತ್ತು ಶಸ್ತ್ರಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇದನ್ನೂ ಓದಿ:
ಮಹಿಳೆ ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳುವಷ್ಟರ ಮಟ್ಟಿಗೆ ಇಂದು ಬೆಳೆದಿದ್ದಾಳೆ. ಸಮಾಜದಲ್ಲಿ ಉನ್ನತ ಸ್ಥಾನಕ್ಕೇರುವಂತಹ, ಉತ್ತಮ ಆರೋಗ್ಯದ ಮಗುವಿಗೆ ಜನ್ಮ ನೀಡಿ ಎಂದು ಹಾರೈಸಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ನಮ್ಮ ಇಲಾಖೆ ಮೂಲಕ, ಮಹಿಳೆ ಗರ್ಭಿಣಿ ಆದ ಬಳಿಕ, ಹುಟ್ಟುವ ಮಗುವಿಗೆ ಆರು ವರ್ಷದವರೆಗೂ ಸರಕಾರವೇ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತದೆ. ಗರ್ಭಿಣಿ ಹಾಗೂ ಮಗುವಿಗೆ ಪೌಷ್ಟಿಕ ಆಹಾರ ನೀಡಲಾಗುತ್ತಿದೆ ಎಂದು ಹೇಳಿದರು
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…