ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಸಮಸ್ಯೆಗಳಿಗೆ ರಾಜ್ಯದಲ್ಲಿ ಪ್ರತಿ ಜಿಲ್ಲೆಗೊಂದು ಸಖಿ ಕೇಂದ್ರಗಳನ್ನು ಆರಂಭಿಸಲಾಗಿದೆ.
ಸಮಾಜ ಅಥವಾ ಕುಟುಂಬದಲ್ಲಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ನ್ಯಾಯಕ್ಕಾಗಿ ಪೊಲೀಸ್ ಠಾಣೆ, ಚಿಕಿತ್ಸೆಗಾಗಿ ಆಸ್ಪತ್ರೆಗೆ, ಸಮಾಲೋಚನೆಗಾಗಿ ಪ್ರತ್ಯೇಕವಾಗಿ ಅಲೆದಾಡಬೇಕಿತ್ತು. ಇದೀಗ ಪೊಲೀಸ್ ಠಾಣೆ, ಮಹಿಳಾ ಸಾಂತ್ವನ ಕೇಂದ್ರಗಳಿಗೆ ಹೋದ ದೂರುಗಳು ಸಖಿ ಕೇಂದ್ರಗಳಿಗೆ ಶಿಫಾರಸು ಮಜಾಡಲಾಗುತ್ತಿದೆ.
2018 ರ ಮೇ ತಿಂಗಳಲ್ಲಿ ರಾಝ್ಯ ಸರ್ಕಾರ ಗೆಳತಿ ವಿಶೇಷ ಚಿಕಿತ್ಸಾ ಘಟಕ ಸ್ಥಾಪಿಸಿತ್ತು. ಇದನ್ನು ಕೇಂದ್ರ ಸರ್ಕಾರದ ವ್ಯಾಪ್ತಿಗೆ ತರಲಾಗಿದ್ದು, ಸಖಿ ಒನ್ ಸ್ಟಾಪ್ ಸೆಂಟರ್ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಖಿ ಒನ್ ಸ್ಟಾಪ್ ಸೆಂಟರ್ ಗೆ ದೂರು ಸಲ್ಲಿಸಬೇಕಾದವರು 1091 ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಬಹುದು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…