ಹೊಸದಿಲ್ಲಿ: ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ (67) ಅಗಲುವಿಕೆಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾವುಕ ಟ್ವೀಟ್ ಮಾಡಿದ್ದಾರೆ.
ನೀವು ನನಗೊಂದು ವಚನ ನೀಡಿದ್ದೀರಿ ಆದರೆ ಅದನ್ನು ಪೂರ್ಣಗೊಳಿಸಲೇ ಇಲ್ಲ ಎಂದು ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅಗಲುವಿಕೆಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾವುಕರಾಗಿ ಟ್ವೀಟ್ ಮಾಡಿದ್ದಾರೆ.
ನೀವು ನನಗೊಂದು ವಚನ ನೀಡಿದ್ದಿರಿ ಆದರೆ ಅದನ್ನು ಪೂರ್ಣಗೊಳಿಸಲೇ ಇಲ್ಲ. ಅಲ್ಲೊಂದು ರೆಸ್ಟೋರೆಂಟ್ ಇದೆ. ಅಲ್ಲಿ ಸೆಲೆಬ್ರಿಟಿ ಲಂಚ್ಗೆ ನನ್ನನ್ನು ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿದ್ದಿರಿ. ಆದರೆ ನೀವು ನೀಡಿದ್ದ ವಾಗ್ದಾನವನ್ನು ಪೂರ್ತಿ ಮಾಡಲೇ ಇಲ್ಲ ಎಂದು ಸ್ಮೃತಿ ಇರಾನಿ ಭಾವುಕರಾಗಿ ಮಾತನಾಡಿದ್ದಾರೆ.
ಅಕ್ಕಾ ಲಕ್ಷಾಂತರ ಮಹಿಳೆಯರಿಗೆ ಪ್ರೇರಣೆಯಾಗಿದ್ದಿರಿ, ನಿಮ್ಮ ಅಕಾಲಿಕ ನಿಧನ ನಮ್ಮಲ್ಲೆರಿಗೂ ದಿಗ್ಭ್ರಮೆ ಉಂಟು ಮಾಡಿದೆ. ಒಬ್ಬ ಸಕ್ರಿಯ ಕಾರ್ಯಕರ್ತರಾಗಿ ಮಹಿಳೆಯರ ಅಭಿವೃದ್ಧಿ ಕುರಿತು ನಮ್ಮ ಜೀವನವನ್ನು ಸಮರ್ಪಿಸಿದರೆ ಅದೇ ಸುಷ್ಮಾ ಅವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ” ಎಂದು ಟ್ವೀಟ್ ಮಾಡಿದ್ದಾರೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…