Featured

ಮಹಿಳೆ ಮೇಲೆ ದೌರ್ಜನ್ಯ ಮತ್ತು ಹಲ್ಲೆ :- ಬಿಜೆಪಿ ಕಾರ್ಯಕರ್ತನ ಮನೆ ಮೇಲೆ ಬುಲ್ಡೋಜರ್ ದಾಳಿ – Vishwanews24

ಮಹಿಳೆ ಮೇಲೆ ದೌರ್ಜನ್ಯ ಮತ್ತು ಹಲ್ಲೆ :- ಬಿಜೆಪಿ ಕಾರ್ಯಕರ್ತನ ಮನೆ ಮೇಲೆ ಬುಲ್ಡೋಜರ್

ಅಸ್ತ್ರ  : ಸಿಎಂ ಯೋಗಿ ಕ್ರಮಕ್ಕೆ ಶ್ಲಾಘನೆ

ನವದೆಹಲಿ : ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ಮತ್ತು ಹಲ್ಲೆ ನಡೆಸಿದ ಆರೋಪವನ್ನು ಎದುರಿಸುತ್ತಿದ್ದ ಬಿಜೆಪಿಯ ಕಿಸಾನ್ ಮೋರ್ಚಾ ಸದಸ್ಯ ಶ್ರೀಕಾಂತ್ ತ್ಯಾಗಿ ಅವರ ನಿವಾಸದ ಮೇಲೆ ಬಿಜೆಪಿ ಬುಲ್ಡೋಜರ್ ದಾಳಿ ನಡೆಸಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕ್ರಮಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ ವಿಚಾರಕ್ಕೆ ಸಂಬಂಧಪಟ್ಟಂತೆ ತ್ಯಾಗಿ ಅವರ ಬೆಂಬಲಿಗರನ್ನು ಪೊಲೀಸರು ಬಂಧಿಸಿದ್ದು, ಶ್ರೀಕಾಂತ್ ತ್ಯಾಗಿ ಅವರು ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡಗಳನ್ನು ಅಧಿಕಾರಿಗಳು ಕೆಡವಿದ್ದಾರೆ.

ಇನ್ನು ಬಿಜೆಪಿ ಕಿಸಾನ್ ಮೋರ್ಚಾ ಸದಸ್ಯ ತ್ಯಾಗಿ ಮತ್ತು ಮಹಿಳೆಯ ನಡುವೆ ಕೆಲವು ದಿನಗಳ ಹಿಂದೆ ಜಗಳ ನಡೆದಿದ್ದು, ತ್ಯಾಗಿ ಅವರು ಕೆಲವು ಸಸಿಗಳನ್ನು ನೆಡಲು ಬಯಸಿದ್ದರು. ಆದರೆ, ನಿಯಮಗಳ ಉಲ್ಲಂಘನೆಯನ್ನು ಉಲ್ಲೇಖಿಸಿ ಮಹಿಳೆ ಅದನ್ನು ವಿರೋಧಿಸಿದ್ದರು ಎನ್ನಲಾಗಿದ್ದು, ಇದೀಗ ಅವರ ನಿವಾಸದ ಮೇಲೆ ಬುಲ್ಡೋಜರ್ ದಾಳಿ ನಡೆಸಲಾಗಿದೆ.

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

5 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

5 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

5 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

5 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago