ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ
ದಕ್ಷಿಣ ಕನ್ನಡ: ಮಾಂಡೌಸ್ ಚಂಡಮಾರುತ ರಾಜ್ಯಾಧ್ಯಂತ ಅಬ್ಬರಿಸುತ್ತಿದೆ. ಚಳಿಗಾಳಿಯ ಸಹಿತ ತುಂತುರು ಮಳೆಗೆ ಜನತೆ ತತ್ತರಿಸಿ ಹೋಗಿದ್ದಾರೆ. ಇದೇ ವೇಳೆ ಚಂಡಮಾರುತದ ಕಾರಣ ಕರಾವಳಿ ಜಿಲ್ಲೆಯಲ್ಲಿ ಆಳ ಸಮುದ್ರದ ಮೀನುಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ.
ವಾಯುಭಾರ ಕುಸಿತದಿಂದಾಗಿ ವೇಗವಾದಂತ ಗಾಳಿ ಬೀಸೋದಕ್ಕೆ ಶುರುವಾಗಿದೆ. ಜೊತೆ ಚಂಡಮಾರುತದ ಆರ್ಭಟ ಹೆಚ್ಚಾಗಿದೆ. ಹೀಗಾಗಿ ಇದು ಮೀನುಗಾರಿಕೆ ನಡೆಸೋದಕ್ಕೆ ಅಪಾಯಕಾರಿ ಎಂದು ಹೇಳಲಾಗಿದೆ.
ಈ ಹಿನ್ನಲೆಯಲ್ಲಿಯೇ ರಾಜ್ಯದ ಸರ್ವಋತು ಬಂದರು ಖ್ಯಾತಿಯ ಕಾರವಾರದ ಬೈತಖೋಲ್ ನಲ್ಲಿ ನೂರಕ್ಕೂ ಹೆಚ್ಚು ಬೋಟ್ ಗಳು ಆಳ ಸಮುದ್ರದ ಮೀನುಗಾರಿಕೆ ಸ್ಥಗಿತಗೊಳಿಸಿ ಲಂಗರು ಹಾಕಿವೆ.
ಕರಾವಳಿಯಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…