Featured

ಮಾಜಿ ಕಾರ್ಪೊರೇಟರ್ ಹತ್ಯೆ ; ಪ್ರಕರಣದ ಸಂಪೂರ್ಣ ತನಿಖೆ ನಡೆಸುವಂತೆ ಬೊಮ್ಮಾಯಿ ಸೂಚನೆ -Vishwanews24

ಮಾಜಿ ಕಾರ್ಪೊರೇಟರ್ ಹತ್ಯೆ ; ಪ್ರಕರಣದ ಸಂಪೂರ್ಣ ತನಿಖೆ ನಡೆಸುವಂತೆ ಬೊಮ್ಮಾಯಿ ಸೂಚನೆ -Vishwanews24

ಹಾವೇರಿ: ಬೆಂಗಳೂರಿನಲ್ಲಿ ನಡೆದ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣದ ಸಂಪೂರ್ಣ ತನಿಖೆ ನಡೆಸುವಂತೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಮತ್ತು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಹತ್ಯೆ ಪ್ರಕರಣದ ಬಗ್ಗೆ ಮಾಹಿತಿ ಕಲೆ ಹಾಕ್ತಿದ್ದಾರೆ. ಹತ್ಯೆ ಯಾರು ಮಾಡಿದ್ದಾರೆ ಅವರು ಶೀಘ್ರದಲ್ಲಿ ಬಂಧನ ಆಗುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಸಂಪೂರ್ಣ ತನಿಖೆ ನಡೆಯುತ್ತಿದೆ. ಹತ್ಯೆ ಮಾಡಿದ ಆರೋಪಿಯನ್ನ ಶೀಘ್ರದಲ್ಲಿ ಬಂಧನ ಆಗುತ್ತಾರೆ ಎಂದು ತಿಳಿಸಿದರು.

ಬಿಬಿಎಂಪಿ ಮಾಜಿ ಪಾಲಿಕೆ ಸದಸ್ಯೆ ರೇಖಾ ಕದಿರೇಶ್ ಅವರನ್ನು ಹತ್ಯೆ ಮಾಡಲಾಗಿದೆ. ಛಲವಾದಿಪಾಳ್ಯ ಕಾರ್ಪೊರೇಟ್ ಆಗಿದ್ದ ರೇಖಾ ಕದಿರೇಶ್ ಅವರನ್ನು ಸಹಚರರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ರೇಖಾ ಕದಿರೇಶ್ ಮನೆ ಮುಂದೆಯೇ ಇಂದು ಹಲ್ಲೆ ನಡೆದಿತ್ತು. ಮನೆಯ ಒಳಗಡೆ ಇದ್ದ ರೇಖಾ ಅವರನ್ನು ಹೊರಗೆ ಕರೆದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಸ್ಥಳಕ್ಕೆ ಚಿಕ್ಕಪೇಟೆ ಎಸಿಪಿ ಮತ್ತು ಕಾಟನ್ ಪೇಟೆ ಪೊಲೀಸರು ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ.

ಛಲವಾದಿ ಪಾಳ್ಯದ ಬಿಜೆಪಿ ಪಾಲಿಕೆ ಸದಸ್ಯರಾಗಿದ್ದ ರೇಖಾ ಅವರ ಪತಿ ಕದಿರೇಶ್ ಅವರನ್ನು 2018ರಲ್ಲಿ ಹಾಡಹಗಲೇ ಕಾಟನ್‍ಪೇಟೆಯ ಅಂಜಿನಪ್ಪ ಗಾರ್ಡನ್ ನಲ್ಲಿ ಕೊಲೆ ಮಾಡಲಾಗಿತ್ತು.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

11 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

17 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

17 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

18 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

19 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

19 hours ago