Featured

ಮಾಜಿ ಪ್ರಧಾನಿಗಳೆಲ್ಲರನ್ನೂ ಹಿಂದಿಕ್ಕಿದ ನರೇಂದ್ರ ಮೋದಿ ; ಅಗ್ರಸ್ಥಾನ

ದೇಶದ ಸುದ್ದಿವಾಹಿನಿ ಇಂಡಿಯಾ ಟುಡೇ ನಡೆಸಿದ ಸಮೀಕ್ಷೆಯೊಂದರಲ್ಲಿ ಮಾಜಿ ಪ್ರಧಾನಿಗಳೆಲ್ಲರನ್ನೂ ಹಿಂದಿಕ್ಕಿ ನರೇಂದ್ರ ಮೋದಿ ಮೊದಲ ಸ್ಥಾನ ಪಡೆದಿದ್ದಾರೆ. ಮೂಡ್ ಆಫ್ ದ ನೇಷನ್ ಹೆಸರಿನ ಸಮೀಕ್ಷೆಯಲ್ಲಿ ಮೋದಿ ಕಳೆದ ತಿಂಗಳು ನಡೆದ ಸಮೀಕ್ಷಾ ಫಲಿತಾಂಶದಿಂದ ಹೆಚ್ಚಿನ ಅಂಕಗಳನ್ನು ಪಡೆದಿದ್ದಾರೆ.

ಜುಲೈ ತಿಂಗಳಿನಲ್ಲಿ ನಡೆದ ಸಮೀಕ್ಷೆಯ ಪ್ರಕಾರ ಶೇಕಡಾ 26 ಪರ್ಸೆಂಟ್ ಅಂಕಗಳೊಂದಿಗೆ ಮೋದಿ ಅಗ್ರಸ್ಥಾನದಲ್ಲಿದ್ದಾರೆ. ಇಂದಿರಾ ಗಾಂಧಿ 20 ಪರ್ಸೆಂಟ್ ಮತಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ 12 ಶೇಕಡಾ ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ರೆ , ಜವಹರಲಾಲ್ ನೆಹರು ಶೇಕಡಾ 10ರಷ್ಟು ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಎಚ್.ಡಿ. ದೇವೇಗೌಡ ಮತ್ತು ಪಿ.ವಿ ನರಸಿಂಹರಾವ್ ಪಟ್ಟಿಯಲ್ಲಿ ಇತರೆ ಪ್ರಧಾನಿಗಳೊಂದಿಗೆ ಕೊನೆಯ ಸ್ಥಾನದಲ್ಲಿದ್ದಾರೆ.

ಪ್ರಧಾನಿಯಾದಾಗಿನಿಂದ ಇಲ್ಲಿಯವರೆಗೂ ಮೋದಿ ಜನಪ್ರಿಯತೆ ಕೊಂಚ ಮಟ್ಟಿಗೆ ಕುಸಿಯುತ್ತಿದೆ. ಜನವರಿಯಲ್ಲಿ ನಡೆದ ಸಮೀಕ್ಷೆಯಲ್ಲಿ ಅವರಿಗೆ 28 ಶೇಕಡಾ ಮತಗಳು ಬಂದಿದ್ದವು. ಹಿಂದೂ ಮತದಾರರ ಪ್ರಥಮ ಆಯ್ಕೆ ಯಾವಾಗ್ಲೂ ಮೋದಿಯೇ ಆಗಿದ್ದಾರೆ. 11 ಶೇಕಡಾ ಮುಸ್ಲಿಂ ಮತದಾರರು ಮೋದಿ ಪರವಾಗಿ ಮತ ಚಲಾಯಿಸಿದ್ದಾರೆ.

Vishwa News 24

Recent Posts

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

2 minutes ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

19 minutes ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

35 minutes ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

48 minutes ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

59 minutes ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

1 hour ago