Featured

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರು ಹಾಕಿಕೊಟ್ಟ ದಾರಿಯಲ್ಲಿ ನಾವೆಲ್ಲಾ ಸಾಗಬೇಕಾಗಿದೆ : ಡಾ. ಮನಮೋಹನ್ ಸಿಂಗ್ -Vishwanews24

ನವದೆಹಲಿ: ಸಮಾಜದಲ್ಲಿ ಕಂಡುಬರುತ್ತಿರುವ ಅಹಿತಕರ ಬೆಳವಣಿಗೆಗಳಾದ ಅಸಹಿಷ್ಣುತೆ, ಕೋಮು ಧ್ರುವೀಕರಣ ಮತ್ತು ಕೆಲವು ಗುಂಪು ಘರ್ಷಣೆಯಿಂದ ಪ್ರಚೋದಿಸಲ್ಪಡುವ ಹಿಂಸಾತ್ಮಕ ಅಪರಾಧಗಳ ಘಟನೆಗಳು ನಮ್ಮ ಪ್ರಜಾಸತ್ತಾತ್ಮಕ ಸಂಘಟಿತ ರಾಷ್ಟ್ರಗಳಿಗೆ ಹಾನಿಯನ್ನುಂಟುಮಾಡುತ್ತವೆ ಎಂದು ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಬೇಸರ ವ್ಯಕ್ತಪಡಿಸಿದ್ದಾರೆ.

ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 75ನೇ ಜನ್ಮದಿನಾಚರಣೆ ಸಂದರ್ಭದಲ್ಲಿ ದೆಹಲಿಯಲ್ಲಿ ಸದ್ಭಾವನ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಲಾದ ನಾವು ಪಾಲಿಸಲೇಬೇಕಾದ ಕರ್ತವ್ಯಗಳಿಗೆ ಇಂತಹ ಪ್ರವೃತ್ತಿಗಳು ಸಮಾಜದಲ್ಲಿ ಶಾಂತಿಯ ಉನ್ನತಿ, ರಾಷ್ಟ್ರೀಯ ಏಕತೆ ಮತ್ತು ಕೋಮು ಸೌಹಾರ್ದತೆಗಳಿಗೆ ಧಕ್ಕೆಯನ್ನುಂಟುಮಾಡುತ್ತವೆ ಎಂದರು.

ಇಂತಹ ಪ್ರವೃತ್ತಿಗಳನ್ನು ತಡೆಯಲು ನಾವು ಯಾವ ರೀತಿ ಕೊಡುಗೆ ನೀಡಬಹುದು ಎಂದು ನಾವೆಲ್ಲರೂ ಯೋಚಿಸಬೇಕಾಗಿದೆ. ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರು ಹಾಕಿಕೊಟ್ಟ ದಾರಿಯಲ್ಲಿ ನಾವೆಲ್ಲಾ ಸಾಗಬೇಕಾಗಿದೆ ಎಂದರು.

ಇಂತಹ ಪ್ರವೃತ್ತಿಗಳನ್ನು ತಡೆಯಲು ನಾವು ಯಾವ ರೀತಿ ಕೊಡುಗೆ ನೀಡಬಹುದು ಎಂದು ನಾವೆಲ್ಲರೂ ಯೋಚಿಸಬೇಕಾಗಿದೆ. ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರು ಹಾಕಿಕೊಟ್ಟ ದಾರಿಯಲ್ಲಿ ನಾವೆಲ್ಲಾ ಸಾಗಬೇಕಾಗಿದೆ ಎಂದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

7 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

7 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

8 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

9 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

9 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

9 hours ago