ಬೆಂಗಳೂರು: ಮಾಜಿ ಪ್ರಧಾನಿ ವಾಜಪೇಯಿ ವಿಧಿವಶ ಹಿನ್ನಲೆ ಕರ್ನಾಟಕದಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ, ಸರ್ಕಾರಿ ಕಛೇರಿಗಳಿಗೆ ರಜೆ ಸಾರಲಾಗಿದೆ.ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಬಾಸ್ಕರ್ ಹೇಳಿಕೆ,
7 ದಿನಗಳ ದೇಶದಾತ್ಯಂತ ಏಳು ದಿನಗಳ ಕಾಲ ಶೋಕಾಚರಣೆ ಆಚರಣೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ವಿಧಿವಶವಾದ ಹಿನ್ನಲೆಯಲ್ಲಿ ದೇಶದಾದ್ಯಂತ ಏಳು ದಿನಗಳ ಕಾಲ ಶೋಕಾಚರಣೆ ನಡೆಸಲು ಕೇಂದ್ರ ಸರ್ಕಾರ ಘೋಷಣೆ.
ಸರ್ಕಾರಿಸ್ವಾಮ್ಯದ ಎಲ್ಲಾ ಕಛೇರಿಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಿ ಗೌರವ ಸಲ್ಲಿಸುವಂತೆ ಘೋಷಣೆ. ಮತ್ತು ದೆಹಲಿ ಹಾಗೂ ಯತ್ತಾರಖಾಂಡ್ ಸರ್ಕಾರ ಕೂಡ ನಾಳೆಯ ದಿನ ಸರ್ಕಾರಿ ರಜೆ ಘೋಷಿಸಿದೆ.
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…
ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ನೀರಿನಲ್ಲಿ ಮುಳುಗಿ ಸಾವು ಚಿಕ್ಕಬಳ್ಳಾಪುರ: ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ…