Featured

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನದ ಹಿನ್ನಲೆ ಬುಧವಾರ (ನಾಳೆ) ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ – vishwanews24

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನದ ಹಿನ್ನಲೆ ಬುಧವಾರ (ನಾಳೆ) ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರು ಮಂಗಳವಾರ (ಡಿ.10) ಮುಂಜಾನೆ ಅಸುನೀಗಿದ್ದಾರೆ. ಮುತ್ಸದ್ದಿ ರಾಜಕಾರಣಿಯ ನಿಧನದ ಕಾರಣದಿಂದ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚಾರಣೆ ಘೋಷಿಸಿದೆ.

ಎಸ್.ಎಂ.ಕೃಷ್ಣ ನಿಧನದ ಕಾರಣದಿಂದ ಬುಧವಾರ (ಡಿ.11) ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಶಾಲೆಗಳಿಗೂ ಬುಧವಾರ ರಜೆ ಇರಲಿದೆ.

ಎಸ್.ಎಂ.ಕೆ ಅವರ ಅಂತ್ಯಕ್ರಿಯೆಯನ್ನು ಬುಧವಾರ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಗೌರವಗಳೊಂದಿಗೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಶಿವನಗರದ ನಿವಾಸದಲ್ಲಿ ಮಂಗಳವಾರ ಇಡೀ ದಿನ ಇಡಲಾಗುವುದು. ಕೃಷ್ಣ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ನೆರವೇರಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು – vishwanews24

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…

5 minutes ago

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ – vishwanews24

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…

43 minutes ago

ಅಯೋಧ್ಯೆ ಪ್ರಕರಣದ ಹಿನ್ನೆಲೆ : ರಾಜ್ಯದ ಎಲ್ಲಾ ಮುಜುರಾಯಿ ದೇಗುಲಗಳಲ್ಲಿ ಕಡ್ಡಾಯ ಸಿಸಿಟಿವಿ ಅಳವಡಿಕೆಗೆ ಸಿಎಂ ಆದೇಶ – vishwanews24

ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ  ಡಿ.ಕೆ. ಶಿ ಬೆಳಗಾವಿ: ಮುಜರಾಯಿ…

49 minutes ago

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮಹಿಳೆ ಬಂಧನ – vishwanews24

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…

1 hour ago

ಪುತ್ತೂರು: ಕೋಮು ಪ್ರಚೋದನೆ ಆರೋಪ ;  7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು – vishwanews24

ಪುತ್ತೂರು: ಕೋಮು ಪ್ರಚೋದನೆ ಆರೋಪ ;  7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು ಪುತ್ತೂರು: ಪುರುಷರಕಟ್ಟೆಯಲ್ಲಿ…

2 hours ago

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ ; ಪ್ರಕರಣ ದಾಖಲು – vishwanews24

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ  ಮಂಗಳೂರು: ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ…

2 hours ago