Featured

ಮಾಜಿ ಸಚಿವ ಆರ್ ವಿ ದೇಶಪಾಂಡೆಗೆ ಕೊರೋನಾ ಪಾಸಿಟಿವ್ -Vishwanews24

ಮಾಜಿ ಸಚಿವ ಆರ್ ವಿ ದೇಶಪಾಂಡೆಗೆ ಕೊರೋನಾ ಪಾಸಿಟಿವ್ -Vishwanews24

ಬೆಂಗಳೂರು : ಮಾಜಿ ಸಚಿವ ಆರ್ ವಿ ದೇಶಪಾಂಡೆಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಹೋಂ ಐಸೋಲೇಷನ್ ಆಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ನನಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ನನ್ನ ಸಂಪರ್ಕದಲ್ಲಿದ್ದಂತ ಯಾರಿಗಾದರೂ ಕೊರೋನಾ ಸೋಂಕಿನ ಲಕ್ಷಣಗಳಿದ್ದರೇ ಪರೀಕ್ಷೆಗೆ ಒಳಪಟ್ಟು, ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುವಂತೆ ಕೋರಿಕೊಂಡಿದ್ದಾರೆ.

ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಕೋವಿಡ್ ಪಾಸಿಟಿವ್ -Vishwanews24

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

13 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

14 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

14 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

15 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

15 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago