ಬೆಂಗಳೂರು: ಮಾಜಿ ಸಿಎಂ ಸದನಾಂದ ಗೌಡ ಅವರ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿ ಸೈಬರ್ ಕಳ್ಳರು 3 ಲಕ್ಷ ರೂ. ಹಣವನ್ನು ಕದ್ದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ 75 ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿ 75 ಪೌರ ಕಾರ್ಮಿಕರರಿಗೆ ಆರ್ಎಂವಿ ಎಕ್ಸ್ ಟೆನ್ಷನ್ನ ಬಿಬಿಎಂಪಿ ಪಾರ್ಕ್ನಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಿದೆ.
ಈ ಕಾರ್ಯಕ್ರಮಕ್ಕೆ ಆಗಮಿಸಿದ ಡಿವಿಎಸ್ ಮಾಧ್ಯಮಗಳ ಜೊತೆ ಮಾತನಾಡಿ, ನಿನ್ನೆ ನನ್ನ 3 ಅಕೌಂಟ್ ಹ್ಯಾಕ್ ಮಾಡಿದ್ದಾರೆ. ಅದರಲ್ಲಿದ್ದ ತಲಾ ಒಂದೊಂದು ಲಕ್ಷ ಹಣ ಎಗರಿಸಿದ್ದಾರೆ.ಸುಮಾರು 3 ಲಕ್ಷ ರೂ. ಹಣ ಹೋಗಿದೆ ಎಂದು ತಿಳಿಸಿದರು.
ಹೆಚ್ಡಿಎಫ್ಸಿ, ಎಸ್ಬಿಐ ಹಾಗೂ ಆಕ್ಸಿಸ್ ಬ್ಯಾಂಕಿನ ಖಾತೆಯಲ್ಲಿದ್ದ ಹಣ ಕಳ್ಳತನವಾಗಿದೆ. ಯುಪಿಐ ಮೂಲಕ ಹ್ಯಾಕ್ ಮಾಡಿ ಹಣ ಕಳ್ಳತನ ಮಾಡಿದ್ದು ಸೈಬರ್ ಕ್ರೈಮ್ ಗೆ ದೂರು ನೀಡುತ್ತೇನೆ ಎಂದು ಹೇಳಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…