ಬೆಂಗಳೂರು: ಮಾಜಿ ಸಿಎಂ ಸದನಾಂದ ಗೌಡ ಅವರ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿ ಸೈಬರ್ ಕಳ್ಳರು 3 ಲಕ್ಷ ರೂ. ಹಣವನ್ನು ಕದ್ದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ 75 ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿ 75 ಪೌರ ಕಾರ್ಮಿಕರರಿಗೆ ಆರ್ಎಂವಿ ಎಕ್ಸ್ ಟೆನ್ಷನ್ನ ಬಿಬಿಎಂಪಿ ಪಾರ್ಕ್ನಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಿದೆ.
ಈ ಕಾರ್ಯಕ್ರಮಕ್ಕೆ ಆಗಮಿಸಿದ ಡಿವಿಎಸ್ ಮಾಧ್ಯಮಗಳ ಜೊತೆ ಮಾತನಾಡಿ, ನಿನ್ನೆ ನನ್ನ 3 ಅಕೌಂಟ್ ಹ್ಯಾಕ್ ಮಾಡಿದ್ದಾರೆ. ಅದರಲ್ಲಿದ್ದ ತಲಾ ಒಂದೊಂದು ಲಕ್ಷ ಹಣ ಎಗರಿಸಿದ್ದಾರೆ.ಸುಮಾರು 3 ಲಕ್ಷ ರೂ. ಹಣ ಹೋಗಿದೆ ಎಂದು ತಿಳಿಸಿದರು.
ಹೆಚ್ಡಿಎಫ್ಸಿ, ಎಸ್ಬಿಐ ಹಾಗೂ ಆಕ್ಸಿಸ್ ಬ್ಯಾಂಕಿನ ಖಾತೆಯಲ್ಲಿದ್ದ ಹಣ ಕಳ್ಳತನವಾಗಿದೆ. ಯುಪಿಐ ಮೂಲಕ ಹ್ಯಾಕ್ ಮಾಡಿ ಹಣ ಕಳ್ಳತನ ಮಾಡಿದ್ದು ಸೈಬರ್ ಕ್ರೈಮ್ ಗೆ ದೂರು ನೀಡುತ್ತೇನೆ ಎಂದು ಹೇಳಿದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…