Featured

ಮಾಡಲಿಂಗ್ ಮೂಲಕ ದೇಶದ ಗಮನ ಸೆಳೆದು ರಾಜ್ಯಕ್ಕೆ ಕೀರ್ತಿ ತಂದ ಕಲಬುರಗಿಯ ಅನನ್ಯ ರೈ -Vishwanews24

ಕಲಬುರಗಿ:  ಕಲಬುರಗಿಯ ಬಾಲಕಿ ಮಾಡಲಿಂಗ್ ಮೂಲಕ ದೇಶದ ಗಮನ ಸೆಳೆದಿದ್ದು, ರಾಜ್ಯಕ್ಕೆ ಕೀರ್ತಿ ತಂದಿದ್ದಾಳೆ.ಹಾಂಕಾಂಗ್‍ನಲ್ಲಿ ಇತ್ತೀಚೆಗೆ ನಡೆದ ಜೂನಿಯರ್ ಇಂಟರ್ ನ್ಯಾಷನಲ್ ಮಾಡೆಲ್ ಸ್ಪರ್ಧೆಯಲ್ಲಿ, ಕಲಬುರಗಿಯ ಅನನ್ಯ ರೈ ಚಿನ್ನದ ಪದಕ ಗಳಿಸಿದ್ದಾಳೆ.

ಭಾರತದ ಪರ ಜೂನಿಯರ್ ಮಾಡೆಲಿಂಗ್‍ನಲ್ಲಿ ಇದೇ ಮೊದಲ ಬಾರಿಗೆ ರಾಜ್ಯದಿಂದ ಆಯ್ಕೆಯಾದ ಮಾಡೆಲ್ ಅನನ್ಯ ಆಗಿದ್ದಾಳೆ. ದೇಶದಲ್ಲಿ ಮಿಂಚಿದ್ದ ಅನನ್ಯ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಪ್ರತಿಭೆಯನ್ನು ಅನಾವರಣಗೊಳಿಸಿ, ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದಾಳೆ.

ಹೈದರಾಬಾದ್‍ನ ಚೈತನ್ಯ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಅನನ್ಯ 9ನೇ ತರಗತಿ ಓದುತ್ತಿದ್ದಾಳೆ.  ಅನನ್ಯ ತಮ್ಮ ತಂದೆ-ತಾಯಿಯ ಏಕೈಕ ಪುತ್ರಿ. ಅನನ್ಯಳ ತಂದೆ ಹೋಟೆಲ್ ಉದ್ಯಮಿ ಆಗಿದ್ದು, ತಾಯಿ ರೂಪಾಕ್ಷಿ ಅವರು ಕಲಬುರಗಿಯ ಜೆಸ್ಕಾಂ ಇಲಾಖೆಯಲ್ಲಿ ಜೆಇ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

 

 

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

47 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

57 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

1 hour ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

1 hour ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

1 hour ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago