ಚನ್ನರಾಯಪಟ್ಟಣ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್ಡಿಎಲ್) ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜಾಮೀನು ದೊರೆತ ಮೇಲೆ ಯುದ್ದ ಗೆದ್ದು ಬಂದಂತೆ ಸಾರ್ವಜನಿಕ ಮೆರವಣಿಗೆ ಮಾಡಿರುವುದು ಸರಿಯಲ್ಲ. ಇದು ನಮಗೂ ಮುಜುಗರ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ವಿಚಾರವಾಗಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮಾಡಾಳು ವಿರೂಪಾಕ್ಷಪ್ಪ ಪ್ರಕರಣದಲ್ಲಿ ಪಕ್ಷ ರಕ್ಷಣೆ ಮಾಡುವ ಕೆಲಸ ಎಂದಿಗೂ ಮಾಡುವುದಿಲ್ಲ. ಇಂತಹ ಯಾವುದೇ ಭ್ರಷ್ಟಾಚಾರದ ಆರೋಪ ಸಹಿಸುವುದಿಲ್ಲ. ಈಗಾಗಲೇ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.
ಮಾಡಾಳ್ಗೆ ಜಾಮೀನು ಸಿಕ್ಕಿರುವುದು ಕಾನೂನಾತ್ಮಕ ವಿಚಾರ. ನಾನು ಅದರ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…