Featured

ಮಾತಿನ ಮೇಲೆ ನಿಯಂತ್ರಣವಿರಲಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮಾತಿನ ಮೇಲೆ ನಿಯಂತ್ರಣವಿರಲಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಕ್ಕಳ ವಿಷಯದಲ್ಲಿ ಬೇಸರ, ದುಡುಕಿನ ಮಾತುಗಳು ಬೇಡ, ಭೂ ವ್ಯವಹಾರಗಳಲ್ಲಿ ಲಾಭ

ವೃಷಭ: ಸಹೋದರರೊಂದಿಗೆ ಜಗಳ, ಶಿಕ್ಷಕ ವೃತ್ತಿಯವರಿಗೆ ಅಶುಭ

ಮಿಥುನ: ಮಾತಿನ ಮೇಲೆ ನಿಯಂತ್ರಣವಿರಲಿ, ವ್ಯಾಪಾರದಲ್ಲಿ ಮೋಸ, ಪ್ರಯಾಣದಲ್ಲಿ ಎಚ್ಚರ

ಕರ್ಕಾಟಕ: ಶುಭ ಸಮಾಚಾರ ಕೇಳುವಿರಿ, ಹಳೆಯ ಸಾಲಗಳ ಮರುಪಾವತಿ, ಕೀರ್ತಿ ಪ್ರತಿಷ್ಠೆ ಅಧಿಕ

ಸಿಂಹ: ಕೆಲಸಗಳಲ್ಲಿ ಯಶಸ್ಸು, ಸ್ನೇಹಿತರಲ್ಲಿ ಸಾಮರಸ್ಯ, ಪ್ರಯಾಣದಿಂದ ಅನಾನುಕೂಲ

ಕನ್ಯಾ: ಬಂಧುಗಳಿಗೆ ಆಪತ್ತು, ಮನೆಗೆಲಸ ಅರ್ಧಕ್ಕೆ ನಿಲ್ಲುವುದು, ಅಧಿಕಾರಿಗಳಿಗೆ ಹಿನ್ನಡೆ

ತುಲಾ: ಕೆಲಸದಲ್ಲಿ ಒತ್ತಡ, ಬಂಧುಗಳ ಆಗಮನದಿಂದ ಸಂತಸ, ಕಚೇರಿ ಕೆಲಸಗಳು ಪೂರ್ಣ

ವೃಶ್ಚಿಕ: ವಾಹನ ವ್ಯಾಪಾರಸ್ಥರಿಗೆ ಶುಭ, ಶತ್ರುವಿನ ನಿಗ್ರಹ, ಸ್ನೇಹಿತರಿಂದ ಅನುಕೂಲ

ಧನಸ್ಸು: ಜನಸೇವೆಯಿಂದ ಕೀರ್ತಿ ಪ್ರತಿಷ್ಠೆ, ಸರ್ಕಾರಿ ಕೆಲಸಗಳಲ್ಲಿ ಜಯ, ಆರೋಗ್ಯದಲ್ಲಿ ಏರುಪೇರು

ಮಕರ: ದುರಸ್ತಿಯ ಕಾಯಕದಲ್ಲಿ ಮಧ್ಯಮ ವಿವಾಹ ಯೋಗ, ದಾಂಪತ್ಯದಲ್ಲಿ ಸೌಖ್ಯ

ಕುಂಭ: ಸಾರಿಗೆ ವ್ಯವಹಾರದಲ್ಲಿ ಲಾಭ, ವಾಹನ ವ್ಯಾಪಾರದಲ್ಲಿ ಲಾಭಕರ, ದಾಂಪತ್ಯದಲ್ಲಿ ವಿರಸ

ಮೀನ: ವಿವಾದಗಳು ಬೇಡ, ಹಣಕ್ಕೆ ತೊಂದರೆ ಇರದು, ಪ್ರವಾಸ ಆಯೋಜಕರಿಗೆ ಆದಾಯ

Vishwa News 24

Recent Posts

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ – vishwanews24

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ…

50 seconds ago

ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ- vishwanews24

ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ ಮಂಗಳೂರು: ದಕ್ಷಿಣ ಕನ್ನಡ…

6 minutes ago

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago