Featured

ಮಾತಿನ ಮೇಲೆ ನಿಯಂತ್ರಣವಿರಲಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮಾತಿನ ಮೇಲೆ ನಿಯಂತ್ರಣವಿರಲಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಕ್ಕಳ ವಿಷಯದಲ್ಲಿ ಬೇಸರ, ದುಡುಕಿನ ಮಾತುಗಳು ಬೇಡ, ಭೂ ವ್ಯವಹಾರಗಳಲ್ಲಿ ಲಾಭ

ವೃಷಭ: ಸಹೋದರರೊಂದಿಗೆ ಜಗಳ, ಶಿಕ್ಷಕ ವೃತ್ತಿಯವರಿಗೆ ಅಶುಭ

ಮಿಥುನ: ಮಾತಿನ ಮೇಲೆ ನಿಯಂತ್ರಣವಿರಲಿ, ವ್ಯಾಪಾರದಲ್ಲಿ ಮೋಸ, ಪ್ರಯಾಣದಲ್ಲಿ ಎಚ್ಚರ

ಕರ್ಕಾಟಕ: ಶುಭ ಸಮಾಚಾರ ಕೇಳುವಿರಿ, ಹಳೆಯ ಸಾಲಗಳ ಮರುಪಾವತಿ, ಕೀರ್ತಿ ಪ್ರತಿಷ್ಠೆ ಅಧಿಕ

ಸಿಂಹ: ಕೆಲಸಗಳಲ್ಲಿ ಯಶಸ್ಸು, ಸ್ನೇಹಿತರಲ್ಲಿ ಸಾಮರಸ್ಯ, ಪ್ರಯಾಣದಿಂದ ಅನಾನುಕೂಲ

ಕನ್ಯಾ: ಬಂಧುಗಳಿಗೆ ಆಪತ್ತು, ಮನೆಗೆಲಸ ಅರ್ಧಕ್ಕೆ ನಿಲ್ಲುವುದು, ಅಧಿಕಾರಿಗಳಿಗೆ ಹಿನ್ನಡೆ

ತುಲಾ: ಕೆಲಸದಲ್ಲಿ ಒತ್ತಡ, ಬಂಧುಗಳ ಆಗಮನದಿಂದ ಸಂತಸ, ಕಚೇರಿ ಕೆಲಸಗಳು ಪೂರ್ಣ

ವೃಶ್ಚಿಕ: ವಾಹನ ವ್ಯಾಪಾರಸ್ಥರಿಗೆ ಶುಭ, ಶತ್ರುವಿನ ನಿಗ್ರಹ, ಸ್ನೇಹಿತರಿಂದ ಅನುಕೂಲ

ಧನಸ್ಸು: ಜನಸೇವೆಯಿಂದ ಕೀರ್ತಿ ಪ್ರತಿಷ್ಠೆ, ಸರ್ಕಾರಿ ಕೆಲಸಗಳಲ್ಲಿ ಜಯ, ಆರೋಗ್ಯದಲ್ಲಿ ಏರುಪೇರು

ಮಕರ: ದುರಸ್ತಿಯ ಕಾಯಕದಲ್ಲಿ ಮಧ್ಯಮ ವಿವಾಹ ಯೋಗ, ದಾಂಪತ್ಯದಲ್ಲಿ ಸೌಖ್ಯ

ಕುಂಭ: ಸಾರಿಗೆ ವ್ಯವಹಾರದಲ್ಲಿ ಲಾಭ, ವಾಹನ ವ್ಯಾಪಾರದಲ್ಲಿ ಲಾಭಕರ, ದಾಂಪತ್ಯದಲ್ಲಿ ವಿರಸ

ಮೀನ: ವಿವಾದಗಳು ಬೇಡ, ಹಣಕ್ಕೆ ತೊಂದರೆ ಇರದು, ಪ್ರವಾಸ ಆಯೋಜಕರಿಗೆ ಆದಾಯ

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago