ಮೇಷ: ಮಕ್ಕಳ ವಿಷಯದಲ್ಲಿ ಬೇಸರ, ದುಡುಕಿನ ಮಾತುಗಳು ಬೇಡ, ಭೂ ವ್ಯವಹಾರಗಳಲ್ಲಿ ಲಾಭ
ವೃಷಭ: ಸಹೋದರರೊಂದಿಗೆ ಜಗಳ, ಶಿಕ್ಷಕ ವೃತ್ತಿಯವರಿಗೆ ಅಶುಭ
ಮಿಥುನ: ಮಾತಿನ ಮೇಲೆ ನಿಯಂತ್ರಣವಿರಲಿ, ವ್ಯಾಪಾರದಲ್ಲಿ ಮೋಸ, ಪ್ರಯಾಣದಲ್ಲಿ ಎಚ್ಚರ
ಕರ್ಕಾಟಕ: ಶುಭ ಸಮಾಚಾರ ಕೇಳುವಿರಿ, ಹಳೆಯ ಸಾಲಗಳ ಮರುಪಾವತಿ, ಕೀರ್ತಿ ಪ್ರತಿಷ್ಠೆ ಅಧಿಕ
ಸಿಂಹ: ಕೆಲಸಗಳಲ್ಲಿ ಯಶಸ್ಸು, ಸ್ನೇಹಿತರಲ್ಲಿ ಸಾಮರಸ್ಯ, ಪ್ರಯಾಣದಿಂದ ಅನಾನುಕೂಲ
ಕನ್ಯಾ: ಬಂಧುಗಳಿಗೆ ಆಪತ್ತು, ಮನೆಗೆಲಸ ಅರ್ಧಕ್ಕೆ ನಿಲ್ಲುವುದು, ಅಧಿಕಾರಿಗಳಿಗೆ ಹಿನ್ನಡೆ
ತುಲಾ: ಕೆಲಸದಲ್ಲಿ ಒತ್ತಡ, ಬಂಧುಗಳ ಆಗಮನದಿಂದ ಸಂತಸ, ಕಚೇರಿ ಕೆಲಸಗಳು ಪೂರ್ಣ
ವೃಶ್ಚಿಕ: ವಾಹನ ವ್ಯಾಪಾರಸ್ಥರಿಗೆ ಶುಭ, ಶತ್ರುವಿನ ನಿಗ್ರಹ, ಸ್ನೇಹಿತರಿಂದ ಅನುಕೂಲ
ಧನಸ್ಸು: ಜನಸೇವೆಯಿಂದ ಕೀರ್ತಿ ಪ್ರತಿಷ್ಠೆ, ಸರ್ಕಾರಿ ಕೆಲಸಗಳಲ್ಲಿ ಜಯ, ಆರೋಗ್ಯದಲ್ಲಿ ಏರುಪೇರು
ಮಕರ: ದುರಸ್ತಿಯ ಕಾಯಕದಲ್ಲಿ ಮಧ್ಯಮ ವಿವಾಹ ಯೋಗ, ದಾಂಪತ್ಯದಲ್ಲಿ ಸೌಖ್ಯ
ಕುಂಭ: ಸಾರಿಗೆ ವ್ಯವಹಾರದಲ್ಲಿ ಲಾಭ, ವಾಹನ ವ್ಯಾಪಾರದಲ್ಲಿ ಲಾಭಕರ, ದಾಂಪತ್ಯದಲ್ಲಿ ವಿರಸ
ಮೀನ: ವಿವಾದಗಳು ಬೇಡ, ಹಣಕ್ಕೆ ತೊಂದರೆ ಇರದು, ಪ್ರವಾಸ ಆಯೋಜಕರಿಗೆ ಆದಾಯ
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …