Featured

ಮಾತಿನ ಮೇಲೆ ನಿಯಂತ್ರಣವಿರಲಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮಾತಿನ ಮೇಲೆ ನಿಯಂತ್ರಣವಿರಲಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಕ್ಕಳ ವಿಷಯದಲ್ಲಿ ಬೇಸರ, ದುಡುಕಿನ ಮಾತುಗಳು ಬೇಡ, ಭೂ ವ್ಯವಹಾರಗಳಲ್ಲಿ ಲಾಭ

ವೃಷಭ: ಸಹೋದರರೊಂದಿಗೆ ಜಗಳ, ಶಿಕ್ಷಕ ವೃತ್ತಿಯವರಿಗೆ ಅಶುಭ

ಮಿಥುನ: ಮಾತಿನ ಮೇಲೆ ನಿಯಂತ್ರಣವಿರಲಿ, ವ್ಯಾಪಾರದಲ್ಲಿ ಮೋಸ, ಪ್ರಯಾಣದಲ್ಲಿ ಎಚ್ಚರ

ಕರ್ಕಾಟಕ: ಶುಭ ಸಮಾಚಾರ ಕೇಳುವಿರಿ, ಹಳೆಯ ಸಾಲಗಳ ಮರುಪಾವತಿ, ಕೀರ್ತಿ ಪ್ರತಿಷ್ಠೆ ಅಧಿಕ

ಸಿಂಹ: ಕೆಲಸಗಳಲ್ಲಿ ಯಶಸ್ಸು, ಸ್ನೇಹಿತರಲ್ಲಿ ಸಾಮರಸ್ಯ, ಪ್ರಯಾಣದಿಂದ ಅನಾನುಕೂಲ

ಕನ್ಯಾ: ಬಂಧುಗಳಿಗೆ ಆಪತ್ತು, ಮನೆಗೆಲಸ ಅರ್ಧಕ್ಕೆ ನಿಲ್ಲುವುದು, ಅಧಿಕಾರಿಗಳಿಗೆ ಹಿನ್ನಡೆ

ತುಲಾ: ಕೆಲಸದಲ್ಲಿ ಒತ್ತಡ, ಬಂಧುಗಳ ಆಗಮನದಿಂದ ಸಂತಸ, ಕಚೇರಿ ಕೆಲಸಗಳು ಪೂರ್ಣ

ವೃಶ್ಚಿಕ: ವಾಹನ ವ್ಯಾಪಾರಸ್ಥರಿಗೆ ಶುಭ, ಶತ್ರುವಿನ ನಿಗ್ರಹ, ಸ್ನೇಹಿತರಿಂದ ಅನುಕೂಲ

ಧನಸ್ಸು: ಜನಸೇವೆಯಿಂದ ಕೀರ್ತಿ ಪ್ರತಿಷ್ಠೆ, ಸರ್ಕಾರಿ ಕೆಲಸಗಳಲ್ಲಿ ಜಯ, ಆರೋಗ್ಯದಲ್ಲಿ ಏರುಪೇರು

ಮಕರ: ದುರಸ್ತಿಯ ಕಾಯಕದಲ್ಲಿ ಮಧ್ಯಮ ವಿವಾಹ ಯೋಗ, ದಾಂಪತ್ಯದಲ್ಲಿ ಸೌಖ್ಯ

ಕುಂಭ: ಸಾರಿಗೆ ವ್ಯವಹಾರದಲ್ಲಿ ಲಾಭ, ವಾಹನ ವ್ಯಾಪಾರದಲ್ಲಿ ಲಾಭಕರ, ದಾಂಪತ್ಯದಲ್ಲಿ ವಿರಸ

ಮೀನ: ವಿವಾದಗಳು ಬೇಡ, ಹಣಕ್ಕೆ ತೊಂದರೆ ಇರದು, ಪ್ರವಾಸ ಆಯೋಜಕರಿಗೆ ಆದಾಯ

Vishwa News 24

Recent Posts

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

15 minutes ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

24 minutes ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

1 hour ago

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು – vishwanews24

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…

1 hour ago

ಮಾ.31 ರಿಂದ ಎ.2 ರವರೆಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ – vishwanews24

ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…

1 hour ago

Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್  – vishwanews24

Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್  ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ರಾಜ್ಯದ…

1 hour ago