Featured

ಮಾದಕ ವಸ್ತು ಮಾರಾಟ : ಬಾಲಿವುಡ್ ಸೇರಿ ಹಲವಾರು ಚಿತ್ರದಲ್ಲಿ ನಟಿಸಿದ್ದ ನೈಜೀರಿಯನ್ ನಟನ ಬಂಧನ -Vishwanews24

ಮಾದಕ ವಸ್ತು ಮಾರಾಟ :ಬಾಲಿವುಡ್ ಸೇರಿ ಹಲವಾರು ಚಿತ್ರದಲ್ಲಿ ನಟಿಸಿದ್ದ ನೈಜೀರಿಯನ್ ನಟನ ಬಂಧನ -Vishwanews24

ಬೆಂಗಳೂರು : ಮಾದಕ ವಸ್ತುಗಳ ಮಾರಾಟದ ಆರೋಪದ ಮೇಲೆ ಭಾರತೀಯ ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದ, ನೈಜೀರಿಯಾದ ನಟ ಚೆಕ್ವುಮೆ ಮಾಲ್ವಿನ್ ಅವರನ್ನು ಬೆಂಗಳೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ.’

ಬೆಂಗಳೂರು ಪೊಲೀಸರಿಗೆ ಸುಳಿವು ದೊರೆತ ನಂತರ ನಟನನ್ನು ನಗರದ ಎಚ್ ಬಿಆರ್ ಲೇಔಟ್ ಪ್ರದೇಶದ ಕಟ್ಟಡದಿಂದ ಬಂಧಿಸಲಾಗಿದೆ. ಪೊಲೀಸ್ ಸಿಬ್ಬಂದಿ 15 ಗ್ರಾಂ ಎಂಡಿಎಂಎ 250 ಮಿಲೀ ಹಶೀಶ್ ತೈಲ, ಮೊಬೈಲ್ ಫೋನ್ ಗಳು ರೂ 2,500 ನಗದು ಮತ್ತು 8 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ಆರೋಪಿಗಳಿಂದ ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ : ಬಂಟ್ವಾಳ : ಹಿಂದುತ್ವ ವಿಚಾರಧಾರೆಯಲ್ಲಿ ಯಾವುದೇ ರಾಜಿಯಿಲ್ಲ : ನಳಿನ್ ಕುಮಾರ್ ಕಟೀಲ್ – Vishwanews24

ಬಾಲಿವುಡ್, ಕನ್ನಡ ಮತ್ತು ತಮಿಳು ಚಲನಚಿತ್ರಗಳಲ್ಲಿ ನಟಿಸಿರುವ ಮಾಲ್ವಿನ್, ವೈದ್ಯಕೀಯ ವೀಸಾದಲ್ಲಿ ಭಾರತಕ್ಕೆ ಬಂದಿದ್ದ. ಮುಂಬೈನಲ್ಲಿರುವ ನ್ಯೂಯಾರ್ಕ್ ಫಿಲ್ಮ್ ಅಕಾಡೆಮಿಯಲ್ಲಿ ಎರಡು ತಿಂಗಳ ತರಬೇತಿಯನ್ನೂ ಪಡೆದಿದ್ದ. ಸಿಂಗಮ್, ವಿಶ್ವರೂಪಂ, ದಿಲ್ವಾಲೆ, ಅಣ್ಣಾ ಬಾಂಡ್, ಪರಮಾತ್ಮ ಮತ್ತು ಜಂಬೂ ಸಫಾರಿ ಸೇರಿದಂತೆ 20ಕ್ಕೂ ಹೆಚ್ಚು ಭಾರತೀಯ ಚಲನಚಿತ್ರಗಳಲ್ಲಿ ಕೆಲಸ ಮಾಡುತ್ತಿರುವ ಚೆಕ್ವುಮೆ ಮಾಲ್ವಿನ್ ನನ್ನುಕಾಯ್ದೆ, 1985ರ ಸೆಕ್ಷನ್ ಗಳ ಅಡಿಯಲ್ಲಿ ಬಂಧಿಸಲಾಗಿದೆ.

ಆರೋಪಿ ಮುಖ್ಯವಾಗಿ ಕಾಲೇಜು ವಿದ್ಯಾರ್ಥಿಗಳು ಮತ್ತು ಉದ್ಯಮಿಗಳನ್ನು ಗುರಿಯಾಗಿಸಿಕೊಂಡು ಡ್ರಗ್ ಸರಬರಾಜು ಮಾಡುತ್ತಿದ್ದನು ಎಂದು ವರದಿಯಾಗಿದೆ.

ಇದನ್ನೂ ಓದಿ : ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ರೇಣುಕಾಚಾರ್ಯ ಮತ್ತು ಡಿ.ಎನ್ ಜೀವರಾಜ್ ನೇಮಕ -Vishwanews24

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

10 hours ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

11 hours ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

11 hours ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

11 hours ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

12 hours ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

12 hours ago