ನವದೆಹಲಿ: ಮಾಧ್ಯಮದಲ್ಲಿನ ಅಶ್ಲೀಲ ಜಾಹೀರಾತುಗಳನ್ನು ನಿಗ್ರಹಿಸಲು ಕಠಿಣ ಕ್ರಮ ಅಗತ್ಯವಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.
ರಾಜ್ಯಸಭೆಯಲ್ಲಿ ಸಮಾಜವಾದಿ ಪಕ್ಷದ ಹಿರಿಯ ಮುಖಂಡ ರಾಮ್ ಗೋಪಾಲ್ ಯಾದವ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಾವಡೇಕರ್, ಈವರೆಗೆ 6,700ಕ್ಕೂ ಹೆಚ್ಚು ದೂರುಗಳನ್ನು ಸರ್ಕಾರ ನಿಭಾಯಿಸಿದ್ದರೂ, ಈ ನಿಟ್ಟಿನಲ್ಲಿ ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳಬೇಕು.
ಜಾಹೀರಾತುಗಳಲ್ಲಿ ಹೆಚ್ಚುತ್ತಿರುವ ಅಶ್ಲೀಲತೆ ಕುರಿತು ಚರ್ಚಿಸಿದ ಯಾದವ್, ಅಂತಹ ಜಾಹೀರಾತುಗಳನ್ನು ನಿಷೇಧಿಸುವಂತೆ ಒತ್ತಾಯಿಸಿದರು, ಈ ಅಶ್ಲೀಲತೆಯು ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳ ಏರಿಕೆಗೆ ಕಾರಣವಾಗಿದೆ ಎಂದು ಹೇಳಿದರು.
ರಾಮ್ ಗೋಪಾಲ್ ಯಾದವ್ ಮಾತನಾಡಿ ದೇಶವು ನೈತಿಕ ಅಧಃಪತನದತ್ತ ಸಾಗುತ್ತಿದ್ದು, ಮಧ್ಯಪಾನ ಮತ್ತು ನಗ್ನತೆ ಏರಿಕೆ ಅಧಿಕವಾಗಿದೆ ಎಂದು ಹೇಳಿದರು. ಇನ್ನೊಂದೆಡೆಗೆ ಜಯಾ ಬಚ್ಚನ್ ಮಾತನಾಡಿ ಸಂಸತ್ತಿನಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣ ಹಾಗೂ ಲಿಂಗ ಅಸಮಾನತೆ ಅಧಿಕವಾಗಿದೆ ಎಂದು ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…