ಮಾನವೀಯತೆ ಮೆರೆದು ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಸಹಕರಿಸಿದ ಕಾಪು ಪಿಎಸೈ ನಿತ್ಯಾನಂದ ಗೌಡ
ಕಾಪು: ವಿದ್ಯಾಭ್ಯಾಸದ ನೆರವು ಕೋರಿ ಕಾಪು ಠಾಣೆಗೆ ಬಂದಿದ್ದ ವಿದ್ಯಾರ್ಥಿನಿಗೆ ಶಾಲಾ ಪರಿಕರಗಳು ಮತ್ತು ಶಾಲಾ ಶುಲ್ಕ ಭರಿಸಿ ಕಾಪು ಠಾಣಾಧಿಕಾರಿ ನಿತ್ಯಾನಂದ ಗೌಡ ಮಾನವೀಯತೆ ಮೆರೆದಿದ್ದಾರೆ.
ಮನೆಗೆ ಆಧಾರ ಸ್ತಂಭವಾಗಿದ್ದ ತಂದೆಯನ್ನ ಕಳೆದುಕೊಂಡು ಅತಂತ್ರವಾಗಿದ್ದ ಹೆಣ್ಣು ಮಗುವೊಬ್ಬಳು ಶಾಲಾ ಶುಲ್ಕ ಭರಿಸದೆ ವಿದ್ಯಾಭ್ಯಾಸ ತ್ಯಜಿಸುವ ಆಲೋಚನೆಯಲ್ಲಿದ್ದಾಗ ಪಿಎಸೈ ನೆರವು ನೀಡಿ ಆಸರೆಯಾಗಿದ್ದಾರೆ.
ನೆರವು ಪಡೆದಿರುವ ವಿಧ್ಯಾರ್ಥಿನಿ ಮೂಡುಬೆಳ್ಳೆಯ ನಳಿನಿಯ ಪುತ್ರಿ ತ್ರಿಶಾ ಆಗಿರುತ್ತಾರೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…