ಮಾನವೀಯತೆ ಮೆರೆದು ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಸಹಕರಿಸಿದ ಕಾಪು ಪಿಎಸೈ ನಿತ್ಯಾನಂದ ಗೌಡ
ಕಾಪು: ವಿದ್ಯಾಭ್ಯಾಸದ ನೆರವು ಕೋರಿ ಕಾಪು ಠಾಣೆಗೆ ಬಂದಿದ್ದ ವಿದ್ಯಾರ್ಥಿನಿಗೆ ಶಾಲಾ ಪರಿಕರಗಳು ಮತ್ತು ಶಾಲಾ ಶುಲ್ಕ ಭರಿಸಿ ಕಾಪು ಠಾಣಾಧಿಕಾರಿ ನಿತ್ಯಾನಂದ ಗೌಡ ಮಾನವೀಯತೆ ಮೆರೆದಿದ್ದಾರೆ.
ಮನೆಗೆ ಆಧಾರ ಸ್ತಂಭವಾಗಿದ್ದ ತಂದೆಯನ್ನ ಕಳೆದುಕೊಂಡು ಅತಂತ್ರವಾಗಿದ್ದ ಹೆಣ್ಣು ಮಗುವೊಬ್ಬಳು ಶಾಲಾ ಶುಲ್ಕ ಭರಿಸದೆ ವಿದ್ಯಾಭ್ಯಾಸ ತ್ಯಜಿಸುವ ಆಲೋಚನೆಯಲ್ಲಿದ್ದಾಗ ಪಿಎಸೈ ನೆರವು ನೀಡಿ ಆಸರೆಯಾಗಿದ್ದಾರೆ.
ನೆರವು ಪಡೆದಿರುವ ವಿಧ್ಯಾರ್ಥಿನಿ ಮೂಡುಬೆಳ್ಳೆಯ ನಳಿನಿಯ ಪುತ್ರಿ ತ್ರಿಶಾ ಆಗಿರುತ್ತಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…