ಮಾನವೀಯತೆ ಮೆರೆದು ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಸಹಕರಿಸಿದ ಕಾಪು ಪಿಎಸೈ ನಿತ್ಯಾನಂದ ಗೌಡ
ಕಾಪು: ವಿದ್ಯಾಭ್ಯಾಸದ ನೆರವು ಕೋರಿ ಕಾಪು ಠಾಣೆಗೆ ಬಂದಿದ್ದ ವಿದ್ಯಾರ್ಥಿನಿಗೆ ಶಾಲಾ ಪರಿಕರಗಳು ಮತ್ತು ಶಾಲಾ ಶುಲ್ಕ ಭರಿಸಿ ಕಾಪು ಠಾಣಾಧಿಕಾರಿ ನಿತ್ಯಾನಂದ ಗೌಡ ಮಾನವೀಯತೆ ಮೆರೆದಿದ್ದಾರೆ.
ಮನೆಗೆ ಆಧಾರ ಸ್ತಂಭವಾಗಿದ್ದ ತಂದೆಯನ್ನ ಕಳೆದುಕೊಂಡು ಅತಂತ್ರವಾಗಿದ್ದ ಹೆಣ್ಣು ಮಗುವೊಬ್ಬಳು ಶಾಲಾ ಶುಲ್ಕ ಭರಿಸದೆ ವಿದ್ಯಾಭ್ಯಾಸ ತ್ಯಜಿಸುವ ಆಲೋಚನೆಯಲ್ಲಿದ್ದಾಗ ಪಿಎಸೈ ನೆರವು ನೀಡಿ ಆಸರೆಯಾಗಿದ್ದಾರೆ.
ನೆರವು ಪಡೆದಿರುವ ವಿಧ್ಯಾರ್ಥಿನಿ ಮೂಡುಬೆಳ್ಳೆಯ ನಳಿನಿಯ ಪುತ್ರಿ ತ್ರಿಶಾ ಆಗಿರುತ್ತಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…