ನವದೆಹಲಿ: ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವನ್ನು ಶಿಕ್ಷಣ ಸಚಿವಾಲಯವಾಗಿ ಮರುನಾಮಕರಣ ಮಾಡುವ ಕೇಂದ್ರ ಸಚಿವ ಸಂಪುಟದ ನಿರ್ಧಾರಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ ಅಂಕಿತ ಹಾಕಿದ್ದಾರೆ.
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್ಇಪಿ) ಕರಡಿನಲ್ಲಿ ಪ್ರಸ್ತಾಪಿಸಲಾಗಿದ್ದ ಪ್ರಮುಖ ಶಿಫಾರಸ್ಸುಗಳಲ್ಲಿ ಸಚಿವಾಲಯದ ಹೆಸರು ಮರುನಾಮಕರಣವೂ ಸೇರಿತ್ತು. ಪ್ರಸ್ತಾಪನನೆಗೆ ಕೇಂದ್ರ ಸಚಿವ ಸಂಪುಟ ಕಳೆದ ತಿಂಗಳು ಅನುಮೋದನೆ ನೀಡಿತ್ತು.
ಸೋಮವಾರ ರಾತ್ರಿ ಪ್ರಕಟಿಸಲಾಗಿರುವ ಗೆಜೆಟೆಡ್ ನೋಟಿಫಿಕೇಷನ್ ನಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಹೆಸರನ್ನು ಶಿಕ್ಷಣ ಸಚಿವಾಲಯವಾಗಿ ಬದಲಿಸಲು ರಾಷ್ಟ್ರಪತಿ ಒಪ್ಪಿಗೆ ನೀಡಿರುವುದಾಗಿ ತಿಳಿಸಲಾಗಿದೆ.
1985ರಲ್ಲಿ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರ ಆಡಳಿತಾವಧಿಯಲ್ಲಿ ‘ಶಿಕ್ಷಣ ಸಚಿವಾಲಯವು’ ಮಾನವ ಸಂಪನ್ಮೂಲ ಸಚಿವಾಲಯವಾಗಿ ಬದಲಾಗಿತ್ತು
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…