Featured

ಮಾನಸಿಕ ಅಸಮತೋಲನ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮಾನಸಿಕ ಅಸಮತೋಲನ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಆರ್ಥಿಕ ನಷ್ಟಗಳು, ಮಾಟ ಮಂತ್ರ ತಂತ್ರದ ಭೀತಿ, ದಾಂಪತ್ಯದಲ್ಲಿ ನಿರಾಸಕ್ತಿ, ಪಾಲುದಾರಿಕೆಯಲ್ಲಿ ಸಮಸ್ಯೆ.

ವೃಷಭ: ಶಾರೀರಿಕ ಅಸಮತೋಲನ, ವೃತ್ತಿಯಲ್ಲಿ ಹಿನ್ನಡೆ, ಆಲಸ್ಯ, ಸೋಮಾರಿತನ, ಅನಾರೋಗ್ಯ, ಸ್ವಯಂಕೃತ ಅಪರಾಧಗಳು, ಗುಪ್ತ ಶತ್ರುಕಾಟ, ಸಾಲದ ಚಿಂತೆ.

ಮಿಥುನ: ಗರ್ಭ ದೋಷಗಳು, ಮಕ್ಕಳ ಭವಿಷ್ಯದ ಚಿಂತೆ, ಉದ್ಯೋಗ ನಷ್ಟ, ಪ್ರೀತಿ-ಪ್ರೇಮದಲ್ಲಿ ಸಮಸ್ಯೆ, ಗುಪ್ತ ಲಾಭದ ನಿರೀಕ್ಷೆ, ಭಾವನಾತ್ಮಕ ಸೋಲು.

ಕಟಕ: ಮಾನಸಿಕ ಅಸಮತೋಲನ, ಒತ್ತಡಗಳು, ಮಾಟ ಮಂತ್ರ ತಂತ್ರದ ಯೋಚನೆ, ಮಿತ್ರರಿಂದ ಬೇಸರ, ಸ್ಥಿರಾಸ್ತಿ ವಾಹನದಲ್ಲಿ ಸಮಸ್ಯೆ, ಲಾಭದ ಪ್ರಮಾಣ ಕುಂಠಿತ.

ಸಿಂಹ: ಅವಕಾಶ ವಂಚಿತರಾಗುವಿರಿ, ಉದ್ಯೋಗ ಬದಲಾವಣೆ ಪ್ರಯತ್ನ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಬಂಧು ಬಾಂಧವರ ನೆನಪುಗಳು.

ಕನ್ಯಾ: ಆಕಸ್ಮಿಕ ಧನಾಗಮನ, ಕುಟುಂಬದಿಂದ ಬೇಸರ, ವಸ್ತ್ರಾಭರಣಗಳಿಂದ ಸಮಸ್ಯೆ, ಮಾತಿನಿಂದ ಸಮಸ್ಯೆ, ಪ್ರಯಾಣದಲ್ಲಿ ಅಡೆತಡೆ, ಗುರು ಮತ್ತು ದೈವನಿಂದನೆ, ವಿದ್ಯಾಭ್ಯಾಸದಲ್ಲಿ ಆಲಸ್ಯ.

ತುಲಾ: ಸ್ವಯಂಕೃತ ಅಪರಾಧಗಳು, ಜಿಗುಪ್ಸೆ ಮತ್ತು ಬೇಸರ, ಸಂಗಾತಿಯಿಂದ ಸಮಸ್ಯೆ, ವ್ಯವಹಾರದಲ್ಲಿ ನಷ್ಟ, ಅನಾರೋಗ್ಯ.

ವೃಶ್ಚಿಕ: ದುಃಸ್ವಪ್ನಗಳು, ಮೋಜು-ಮಸ್ತಿಯಿಂದ ಸಮಸ್ಯೆ, ಸಂಗಾತಿಯಿಂದ ಅಂತರ, ಪಾಲುದಾರಿಕೆಯಲ್ಲಿ ನಷ್ಟ, ಆಸ್ಪತ್ರೆವಾಸ, ಆರ್ಥಿಕ ಸಮಸ್ಯೆ ಚಿಂತೆ.

ಧನಸ್ಸು: ಸಾಲ ತೀರಿಸುವ ಪ್ರಯತ್ನ, ಉದ್ಯೋಗ ಬಿಡುವ ಯೋಜನೆ, ಗುಪ್ತ ಲಾಭ, ಧಾರ್ಮಿಕ ಕಾರ್ಯಾಸಕ್ತಿ, ಅನಾರೋಗ್ಯದಿಂದ ಅಲ್ಪ ಚೇತರಿಕೆ.

ಮಕರ: ಪ್ರೀತಿ-ಪ್ರೇಮದಲ್ಲಿ ಸೋಲು, ಜೂಜು ಮೋಜು ಮಸ್ತಿಯಿಂದ ತೊಂದರೆ, ಬಾಲಗ್ರಹ ದೋಷಗಳು, ಗೌರವಕ್ಕೆ ಅಪಚಾರ, ಧರ್ಮ ಕಾರ್ಯಗಳು.

ಕುಂಭ: ಸ್ಥಿರಾಸ್ತಿ ವಾಹನದಿಂದ ನಷ್ಟ, ಮಾಟ ಮಂತ್ರದಿಂದ ತೊಂದರೆ, ದೃಷ್ಟಿ ದೋಷಗಳು, ಧಾರ್ಮಿಕ ಕಾರ್ಯದಲ್ಲಿ ಅಡೆತಡೆ.

ಮೀನ: ಪ್ರಯಾಣ ನಿರಾಸಕ್ತಿ, ಭಯ ಗಾಬರಿ, ಆಕಸ್ಮಿಕ ಅವಘಡಗಳು, ಅಪಘಾತಗಳು, ಬಂಧುಗಳಿಂದ ನಷ್ಟ, ಆರ್ಥಿಕ ಹಿನ್ನಡೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

11 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

11 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

11 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

14 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago