Featured

ಮಾನಸಿಕ ಭಯ ಅಧಿಕ ; ನೋಡಿ ಇಂದಿನ ದಿನ ಭವಿಷ್ಯ -Vishwanews24

ಮಾನಸಿಕ ಭಯ ಅಧಿಕ ; ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಪ್ರಯತ್ನದಿಂದ ಫಲ, ವ್ಯಾಪಾರ ವ್ಯವಹಾರಗಳಲ್ಲಿ ಲಾಭ, ಬಂಧುಗಳಿಂದ ವಿರೋಧ.

ವೃಷಭ: ಮೂಳೆಗೆ ಸಂಬಂಧಿಸಿದ ವ್ಯಾದಿ ಮಿತ್ರರೊಂದಿಗೆ ಕಲಹ, ಅವಿವಾಹಿತರಿಗೆ ಶುಭ.

ಮಿಥುನ: ದಾಂಪತ್ಯದಲ್ಲಿ ವಿರಸ, ತಂದೆ ತಾಯಿ ಆರೋಗ್ಯದಲ್ಲಿ ಚೇತರಿಕೆ, ವಿವಾಹ ಕಾರ್ಯದಲ್ಲಿ ಯಶಸ್ಸು.

ಕಟಕ: ಲೇವಾದೇವಿ ವ್ಯಾಪಾರಸ್ಥರಿಗೆ ಮೋಸ, ಸಂಭವ ಅಧಿಕಾರಿಗಳೊಂದಿಗೆ ಉತ್ತಮ ಬಾಂಧವ್ಯ, ವ್ಯಾಪಾರದಲ್ಲಿ ಶ್ರಮಕ್ಕೆ ತಕ್ಕ ಫಲ.

ಸಿಂಹ: ಆಸ್ತಿ ವಿಚಾರದಲ್ಲಿ ತೊಂದರೆ, ಸಾಲ ಬಾಧೆ, ನೀರಿನ ವ್ಯಾಪಾರದಲ್ಲಿ ಆದಾಯ.

ಕನ್ಯಾ: ಮಾನಸಿಕ ಭಯ ಅಧಿಕವಾಗುತ್ತದೆ, ಬೋರವೆಲ್ ಕೊರೆವ ವ್ಯಾಪಾರದಲ್ಲಿ ಲಾಭ, ಹಣಕಾಸಿನ ವ್ಯವಹಾರದಲ್ಲಿ ಲಾಭ.

ತುಲಾ: ಸ್ವಂತ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ, ಗಣ್ಯ ವ್ಯಕ್ತಿಗಳ ಭೇಟಿ, ಧಾರ್ಮಿಕ ಕಾರ್ಯದಲ್ಲಿ ಶುಭ.

ವೃಶ್ಚಿಕ: ಪ್ರಯಾಣದಿಂದ ಬಳಲಿಕೆ, ಆರೋಗ್ಯದಲ್ಲಿ ಸಮಸ್ಯೆ, ಮನಸ್ಸು ವ್ಯಾಕುಲವಾಗಿರುತ್ತದೆ.

ಧನು: ಮಾನಸಿಕವಾಗಿ ಸದೃಢರಾಗಿ ವಿದ್ಯಾಭ್ಯಾಸದಲ್ಲಿ ಯಶಸ್ಸು, ಸಂಪ್ರದಾಯಕ್ಕೆ ಸಂಬಂಧಿಸಿದ ವೃತ್ತಿಯಲ್ಲಿರುವವರಿಗೆ ಲಾಭ.

ಮಕರ: ವಿದ್ಯಾರ್ಥಿಗಳಿಗೆ ಯಶಸ್ಸು, ಮಾನಸಿಕ ಸಮಸ್ಯೆಗಳ ವೃದ್ಧಿ, ಸಹವರ್ತಿಗಳಿಂದ ತೊಂದರೆ.

ಕುಂಭ: ಸ್ಥಿರಾಸ್ತಿಯಿಂದ ನಷ್ಟ, ಮಾನಸಿಕವಾದ ದೌರ್ಬಲ್ಯ, ದಾಂಪತ್ಯದಲ್ಲಿ ಸಮಸ್ಯೆಗಳು, ಕೃಷಿಕರಿಗೆ ಅನಾನುಕೂಲ.

ಮೀನ: ದುರ್ವಾರ್ತೆ ಕೇಳುವಿರಿ, ಬಂಧುಗಳ ಜೀವನದಲ್ಲಿ ವ್ಯತ್ಯಾಸ, ಕೆಲಸ ಕಾರ್ಯಗಳಲ್ಲಿ ಸೋಲು.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

5 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

6 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

6 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

21 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

21 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

21 hours ago