Featured

ಮಾನಸಿಕ ಭಯ ಅಧಿಕ ; ನೋಡಿ ಇಂದಿನ ದಿನ ಭವಿಷ್ಯ -Vishwanews24

ಮಾನಸಿಕ ಭಯ ಅಧಿಕ ; ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಪ್ರಯತ್ನದಿಂದ ಫಲ, ವ್ಯಾಪಾರ ವ್ಯವಹಾರಗಳಲ್ಲಿ ಲಾಭ, ಬಂಧುಗಳಿಂದ ವಿರೋಧ.

ವೃಷಭ: ಮೂಳೆಗೆ ಸಂಬಂಧಿಸಿದ ವ್ಯಾದಿ ಮಿತ್ರರೊಂದಿಗೆ ಕಲಹ, ಅವಿವಾಹಿತರಿಗೆ ಶುಭ.

ಮಿಥುನ: ದಾಂಪತ್ಯದಲ್ಲಿ ವಿರಸ, ತಂದೆ ತಾಯಿ ಆರೋಗ್ಯದಲ್ಲಿ ಚೇತರಿಕೆ, ವಿವಾಹ ಕಾರ್ಯದಲ್ಲಿ ಯಶಸ್ಸು.

ಕಟಕ: ಲೇವಾದೇವಿ ವ್ಯಾಪಾರಸ್ಥರಿಗೆ ಮೋಸ, ಸಂಭವ ಅಧಿಕಾರಿಗಳೊಂದಿಗೆ ಉತ್ತಮ ಬಾಂಧವ್ಯ, ವ್ಯಾಪಾರದಲ್ಲಿ ಶ್ರಮಕ್ಕೆ ತಕ್ಕ ಫಲ.

ಸಿಂಹ: ಆಸ್ತಿ ವಿಚಾರದಲ್ಲಿ ತೊಂದರೆ, ಸಾಲ ಬಾಧೆ, ನೀರಿನ ವ್ಯಾಪಾರದಲ್ಲಿ ಆದಾಯ.

ಕನ್ಯಾ: ಮಾನಸಿಕ ಭಯ ಅಧಿಕವಾಗುತ್ತದೆ, ಬೋರವೆಲ್ ಕೊರೆವ ವ್ಯಾಪಾರದಲ್ಲಿ ಲಾಭ, ಹಣಕಾಸಿನ ವ್ಯವಹಾರದಲ್ಲಿ ಲಾಭ.

ತುಲಾ: ಸ್ವಂತ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ, ಗಣ್ಯ ವ್ಯಕ್ತಿಗಳ ಭೇಟಿ, ಧಾರ್ಮಿಕ ಕಾರ್ಯದಲ್ಲಿ ಶುಭ.

ವೃಶ್ಚಿಕ: ಪ್ರಯಾಣದಿಂದ ಬಳಲಿಕೆ, ಆರೋಗ್ಯದಲ್ಲಿ ಸಮಸ್ಯೆ, ಮನಸ್ಸು ವ್ಯಾಕುಲವಾಗಿರುತ್ತದೆ.

ಧನು: ಮಾನಸಿಕವಾಗಿ ಸದೃಢರಾಗಿ ವಿದ್ಯಾಭ್ಯಾಸದಲ್ಲಿ ಯಶಸ್ಸು, ಸಂಪ್ರದಾಯಕ್ಕೆ ಸಂಬಂಧಿಸಿದ ವೃತ್ತಿಯಲ್ಲಿರುವವರಿಗೆ ಲಾಭ.

ಮಕರ: ವಿದ್ಯಾರ್ಥಿಗಳಿಗೆ ಯಶಸ್ಸು, ಮಾನಸಿಕ ಸಮಸ್ಯೆಗಳ ವೃದ್ಧಿ, ಸಹವರ್ತಿಗಳಿಂದ ತೊಂದರೆ.

ಕುಂಭ: ಸ್ಥಿರಾಸ್ತಿಯಿಂದ ನಷ್ಟ, ಮಾನಸಿಕವಾದ ದೌರ್ಬಲ್ಯ, ದಾಂಪತ್ಯದಲ್ಲಿ ಸಮಸ್ಯೆಗಳು, ಕೃಷಿಕರಿಗೆ ಅನಾನುಕೂಲ.

ಮೀನ: ದುರ್ವಾರ್ತೆ ಕೇಳುವಿರಿ, ಬಂಧುಗಳ ಜೀವನದಲ್ಲಿ ವ್ಯತ್ಯಾಸ, ಕೆಲಸ ಕಾರ್ಯಗಳಲ್ಲಿ ಸೋಲು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

23 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

24 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

24 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

1 day ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

1 day ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago