ಮೇಷ: ಪ್ರಯತ್ನದಿಂದ ಫಲ, ವ್ಯಾಪಾರ ವ್ಯವಹಾರಗಳಲ್ಲಿ ಲಾಭ, ಬಂಧುಗಳಿಂದ ವಿರೋಧ.
ವೃಷಭ: ಮೂಳೆಗೆ ಸಂಬಂಧಿಸಿದ ವ್ಯಾದಿ ಮಿತ್ರರೊಂದಿಗೆ ಕಲಹ, ಅವಿವಾಹಿತರಿಗೆ ಶುಭ.
ಮಿಥುನ: ದಾಂಪತ್ಯದಲ್ಲಿ ವಿರಸ, ತಂದೆ ತಾಯಿ ಆರೋಗ್ಯದಲ್ಲಿ ಚೇತರಿಕೆ, ವಿವಾಹ ಕಾರ್ಯದಲ್ಲಿ ಯಶಸ್ಸು.
ಕಟಕ: ಲೇವಾದೇವಿ ವ್ಯಾಪಾರಸ್ಥರಿಗೆ ಮೋಸ, ಸಂಭವ ಅಧಿಕಾರಿಗಳೊಂದಿಗೆ ಉತ್ತಮ ಬಾಂಧವ್ಯ, ವ್ಯಾಪಾರದಲ್ಲಿ ಶ್ರಮಕ್ಕೆ ತಕ್ಕ ಫಲ.
ಸಿಂಹ: ಆಸ್ತಿ ವಿಚಾರದಲ್ಲಿ ತೊಂದರೆ, ಸಾಲ ಬಾಧೆ, ನೀರಿನ ವ್ಯಾಪಾರದಲ್ಲಿ ಆದಾಯ.
ಕನ್ಯಾ: ಮಾನಸಿಕ ಭಯ ಅಧಿಕವಾಗುತ್ತದೆ, ಬೋರವೆಲ್ ಕೊರೆವ ವ್ಯಾಪಾರದಲ್ಲಿ ಲಾಭ, ಹಣಕಾಸಿನ ವ್ಯವಹಾರದಲ್ಲಿ ಲಾಭ.
ತುಲಾ: ಸ್ವಂತ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ, ಗಣ್ಯ ವ್ಯಕ್ತಿಗಳ ಭೇಟಿ, ಧಾರ್ಮಿಕ ಕಾರ್ಯದಲ್ಲಿ ಶುಭ.
ವೃಶ್ಚಿಕ: ಪ್ರಯಾಣದಿಂದ ಬಳಲಿಕೆ, ಆರೋಗ್ಯದಲ್ಲಿ ಸಮಸ್ಯೆ, ಮನಸ್ಸು ವ್ಯಾಕುಲವಾಗಿರುತ್ತದೆ.
ಧನು: ಮಾನಸಿಕವಾಗಿ ಸದೃಢರಾಗಿ ವಿದ್ಯಾಭ್ಯಾಸದಲ್ಲಿ ಯಶಸ್ಸು, ಸಂಪ್ರದಾಯಕ್ಕೆ ಸಂಬಂಧಿಸಿದ ವೃತ್ತಿಯಲ್ಲಿರುವವರಿಗೆ ಲಾಭ.
ಮಕರ: ವಿದ್ಯಾರ್ಥಿಗಳಿಗೆ ಯಶಸ್ಸು, ಮಾನಸಿಕ ಸಮಸ್ಯೆಗಳ ವೃದ್ಧಿ, ಸಹವರ್ತಿಗಳಿಂದ ತೊಂದರೆ.
ಕುಂಭ: ಸ್ಥಿರಾಸ್ತಿಯಿಂದ ನಷ್ಟ, ಮಾನಸಿಕವಾದ ದೌರ್ಬಲ್ಯ, ದಾಂಪತ್ಯದಲ್ಲಿ ಸಮಸ್ಯೆಗಳು, ಕೃಷಿಕರಿಗೆ ಅನಾನುಕೂಲ.
ಮೀನ: ದುರ್ವಾರ್ತೆ ಕೇಳುವಿರಿ, ಬಂಧುಗಳ ಜೀವನದಲ್ಲಿ ವ್ಯತ್ಯಾಸ, ಕೆಲಸ ಕಾರ್ಯಗಳಲ್ಲಿ ಸೋಲು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…