Featured

ಮಾನಸಿಕ ಭಯ ಅಧಿಕ ; ನೋಡಿ ಇಂದಿನ ದಿನ ಭವಿಷ್ಯ -Vishwanews24

ಮಾನಸಿಕ ಭಯ ಅಧಿಕ ; ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಪ್ರಯತ್ನದಿಂದ ಫಲ, ವ್ಯಾಪಾರ ವ್ಯವಹಾರಗಳಲ್ಲಿ ಲಾಭ, ಬಂಧುಗಳಿಂದ ವಿರೋಧ.

ವೃಷಭ: ಮೂಳೆಗೆ ಸಂಬಂಧಿಸಿದ ವ್ಯಾದಿ ಮಿತ್ರರೊಂದಿಗೆ ಕಲಹ, ಅವಿವಾಹಿತರಿಗೆ ಶುಭ.

ಮಿಥುನ: ದಾಂಪತ್ಯದಲ್ಲಿ ವಿರಸ, ತಂದೆ ತಾಯಿ ಆರೋಗ್ಯದಲ್ಲಿ ಚೇತರಿಕೆ, ವಿವಾಹ ಕಾರ್ಯದಲ್ಲಿ ಯಶಸ್ಸು.

ಕಟಕ: ಲೇವಾದೇವಿ ವ್ಯಾಪಾರಸ್ಥರಿಗೆ ಮೋಸ, ಸಂಭವ ಅಧಿಕಾರಿಗಳೊಂದಿಗೆ ಉತ್ತಮ ಬಾಂಧವ್ಯ, ವ್ಯಾಪಾರದಲ್ಲಿ ಶ್ರಮಕ್ಕೆ ತಕ್ಕ ಫಲ.

ಸಿಂಹ: ಆಸ್ತಿ ವಿಚಾರದಲ್ಲಿ ತೊಂದರೆ, ಸಾಲ ಬಾಧೆ, ನೀರಿನ ವ್ಯಾಪಾರದಲ್ಲಿ ಆದಾಯ.

ಕನ್ಯಾ: ಮಾನಸಿಕ ಭಯ ಅಧಿಕವಾಗುತ್ತದೆ, ಬೋರವೆಲ್ ಕೊರೆವ ವ್ಯಾಪಾರದಲ್ಲಿ ಲಾಭ, ಹಣಕಾಸಿನ ವ್ಯವಹಾರದಲ್ಲಿ ಲಾಭ.

ತುಲಾ: ಸ್ವಂತ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ, ಗಣ್ಯ ವ್ಯಕ್ತಿಗಳ ಭೇಟಿ, ಧಾರ್ಮಿಕ ಕಾರ್ಯದಲ್ಲಿ ಶುಭ.

ವೃಶ್ಚಿಕ: ಪ್ರಯಾಣದಿಂದ ಬಳಲಿಕೆ, ಆರೋಗ್ಯದಲ್ಲಿ ಸಮಸ್ಯೆ, ಮನಸ್ಸು ವ್ಯಾಕುಲವಾಗಿರುತ್ತದೆ.

ಧನು: ಮಾನಸಿಕವಾಗಿ ಸದೃಢರಾಗಿ ವಿದ್ಯಾಭ್ಯಾಸದಲ್ಲಿ ಯಶಸ್ಸು, ಸಂಪ್ರದಾಯಕ್ಕೆ ಸಂಬಂಧಿಸಿದ ವೃತ್ತಿಯಲ್ಲಿರುವವರಿಗೆ ಲಾಭ.

ಮಕರ: ವಿದ್ಯಾರ್ಥಿಗಳಿಗೆ ಯಶಸ್ಸು, ಮಾನಸಿಕ ಸಮಸ್ಯೆಗಳ ವೃದ್ಧಿ, ಸಹವರ್ತಿಗಳಿಂದ ತೊಂದರೆ.

ಕುಂಭ: ಸ್ಥಿರಾಸ್ತಿಯಿಂದ ನಷ್ಟ, ಮಾನಸಿಕವಾದ ದೌರ್ಬಲ್ಯ, ದಾಂಪತ್ಯದಲ್ಲಿ ಸಮಸ್ಯೆಗಳು, ಕೃಷಿಕರಿಗೆ ಅನಾನುಕೂಲ.

ಮೀನ: ದುರ್ವಾರ್ತೆ ಕೇಳುವಿರಿ, ಬಂಧುಗಳ ಜೀವನದಲ್ಲಿ ವ್ಯತ್ಯಾಸ, ಕೆಲಸ ಕಾರ್ಯಗಳಲ್ಲಿ ಸೋಲು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

1 hour ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

1 hour ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

2 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

2 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

2 hours ago