ಮೇಷ: ಪ್ರಯತ್ನದಿಂದ ಫಲ, ವ್ಯಾಪಾರ ವ್ಯವಹಾರಗಳಲ್ಲಿ ಲಾಭ, ಬಂಧುಗಳಿಂದ ವಿರೋಧ.
ವೃಷಭ: ಮೂಳೆಗೆ ಸಂಬಂಧಿಸಿದ ವ್ಯಾದಿ ಮಿತ್ರರೊಂದಿಗೆ ಕಲಹ, ಅವಿವಾಹಿತರಿಗೆ ಶುಭ.
ಮಿಥುನ: ದಾಂಪತ್ಯದಲ್ಲಿ ವಿರಸ, ತಂದೆ ತಾಯಿ ಆರೋಗ್ಯದಲ್ಲಿ ಚೇತರಿಕೆ, ವಿವಾಹ ಕಾರ್ಯದಲ್ಲಿ ಯಶಸ್ಸು.
ಕಟಕ: ಲೇವಾದೇವಿ ವ್ಯಾಪಾರಸ್ಥರಿಗೆ ಮೋಸ, ಸಂಭವ ಅಧಿಕಾರಿಗಳೊಂದಿಗೆ ಉತ್ತಮ ಬಾಂಧವ್ಯ, ವ್ಯಾಪಾರದಲ್ಲಿ ಶ್ರಮಕ್ಕೆ ತಕ್ಕ ಫಲ.
ಸಿಂಹ: ಆಸ್ತಿ ವಿಚಾರದಲ್ಲಿ ತೊಂದರೆ, ಸಾಲ ಬಾಧೆ, ನೀರಿನ ವ್ಯಾಪಾರದಲ್ಲಿ ಆದಾಯ.
ಕನ್ಯಾ: ಮಾನಸಿಕ ಭಯ ಅಧಿಕವಾಗುತ್ತದೆ, ಬೋರವೆಲ್ ಕೊರೆವ ವ್ಯಾಪಾರದಲ್ಲಿ ಲಾಭ, ಹಣಕಾಸಿನ ವ್ಯವಹಾರದಲ್ಲಿ ಲಾಭ.
ತುಲಾ: ಸ್ವಂತ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ, ಗಣ್ಯ ವ್ಯಕ್ತಿಗಳ ಭೇಟಿ, ಧಾರ್ಮಿಕ ಕಾರ್ಯದಲ್ಲಿ ಶುಭ.
ವೃಶ್ಚಿಕ: ಪ್ರಯಾಣದಿಂದ ಬಳಲಿಕೆ, ಆರೋಗ್ಯದಲ್ಲಿ ಸಮಸ್ಯೆ, ಮನಸ್ಸು ವ್ಯಾಕುಲವಾಗಿರುತ್ತದೆ.
ಧನು: ಮಾನಸಿಕವಾಗಿ ಸದೃಢರಾಗಿ ವಿದ್ಯಾಭ್ಯಾಸದಲ್ಲಿ ಯಶಸ್ಸು, ಸಂಪ್ರದಾಯಕ್ಕೆ ಸಂಬಂಧಿಸಿದ ವೃತ್ತಿಯಲ್ಲಿರುವವರಿಗೆ ಲಾಭ.
ಮಕರ: ವಿದ್ಯಾರ್ಥಿಗಳಿಗೆ ಯಶಸ್ಸು, ಮಾನಸಿಕ ಸಮಸ್ಯೆಗಳ ವೃದ್ಧಿ, ಸಹವರ್ತಿಗಳಿಂದ ತೊಂದರೆ.
ಕುಂಭ: ಸ್ಥಿರಾಸ್ತಿಯಿಂದ ನಷ್ಟ, ಮಾನಸಿಕವಾದ ದೌರ್ಬಲ್ಯ, ದಾಂಪತ್ಯದಲ್ಲಿ ಸಮಸ್ಯೆಗಳು, ಕೃಷಿಕರಿಗೆ ಅನಾನುಕೂಲ.
ಮೀನ: ದುರ್ವಾರ್ತೆ ಕೇಳುವಿರಿ, ಬಂಧುಗಳ ಜೀವನದಲ್ಲಿ ವ್ಯತ್ಯಾಸ, ಕೆಲಸ ಕಾರ್ಯಗಳಲ್ಲಿ ಸೋಲು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…