ಬೆಂಗಳೂರು : ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆಯ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಕೂಡಲೇ ಸಿಎಂ ಯಡಿಯೂರಪ್ಪ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಉಡುಪಿ :ಕೋವಿಡ್ ಸುರಕ್ಷಾ ನಿಯಮ ಪಾಲಿಸಿ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾನ-ಮರ್ಯಾದೆ ಇದ್ರೆ ಸಿಎಂ ಯಡಿಯೂರಪ್ಪ ಅವರು ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಬೇಕು. ರಮೇಶ್ ಜಾರಕಿಹೊಳಿ ಕಾಮಕಾಂಡ ರಾಷ್ಟ್ರಕ್ಕೆ ಗೊತ್ತಾಗಿದೆ. ಮಾನ ಮರ್ಯಾದೆ ಇದ್ರೆ ಸರ್ಕಾರ ಕೂಡಲೇ ರಾಜೀನಾಮೆ ಪಡೆಯಬೇಕು ಎಂದು ಹೇಳಿದ್ದಾರೆ.
ರಮೇಶ್ ಜಾರಕಿಹೊಳಿ ರಾಸಲೀಲೆ : ಸಂತ್ರಸ್ತೆ ಹೇಳಿಕೆಯ ನಂತರವೇ ಎಫ್ಐಆರ್ ದಾಖಲು -Vishwanews24
ಮೌಲ್ಯಗಳಿಗೆ ಬೆಲೆ ಕೊಡೋದಾದ್ರೆ ಸರ್ಕಾರ ಎಫ್ ಐಆರ್ ದಾಖಲಿಸಿ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಬೇಕು ಎಂದು ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಮನೆಯಲ್ಲೇ ಲಸಿಕೆ ಪಡೆದ ಸಚಿವ ಬಿ.ಸಿ ಪಾಟೀಲ್, : ಜಿಲ್ಲಾಧಿಕಾರಿ, ತಾಲೂಕು ಆರೋಗ್ಯಾಧಿಕಾರಿಗೆ ನೋಟೀಸ್ -Vishwanews24
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…