Featured

ಮಾರ್ಕೆಟ್ ನಲ್ಲಿ ಮತ್ತೆ ಸದ್ದು ಮಾಡಿದ ಉಡುಪಿಯ ವಿಕ್ಕಿ ಮೊಬೈಲ್ಸ್ ,ನಿಮಗಾಗಿ ಬಂದಿದೆ ಹೊಸ‌ ಆಫರ್ ಓದಿ.

ಮಾರ್ಕೆಟ್ ನಲ್ಲಿ ಮತ್ತೆ ಸದ್ದು ಮಾಡಿದ ಉಡುಪಿಯ ವಿಕ್ಕಿ ಮೊಬೈಲ್ಸ್

ಉಡುಪಿ: ಮೊಬೈಲ್ ಲೋಕದಲ್ಲಿ‌ಯೇ ಗ್ರಾಹಕರಿಗೆ ಊಹಿಸಲಾಗದಷ್ಟು ಆಫರ್ ಗಳ ಸುರಿಮಳೆ ಗೈದ ಉಡುಪಿಯ ಪ್ರತಿಷ್ಠಿತ ವಿಕ್ಕಿ ಮೊಬೈಲ್ ಮಾರ್ಕೆಟ್ ನಲ್ಲಿ ಮತ್ತೆ ಸುದ್ದಿ ಮಾಡಿದೆ.

ದೀಪಾವಳಿ ಹಬ್ಬದ ಪ್ರಯುಕ್ತ ಪ್ರತಿ ಮೊಬೈಲ್ ಖರೀದಿ ಮೇಲೆ ನೂರಾರು ಗಿಫ್ಟ್, ಆಫರ್ ಗಳನ್ನು ನೀಡುತ್ತಿದ್ದು ಆನ್ಲೈನ್ ಮಾರ್ಕೆಟ್ಗಿಂತಲೂ‌ ಕಡಿಮೆ ದರದಲ್ಲಿ ಸ್ಮಾರ್ಟ್ ಫೋನ್ ಮಾರಾಟ ನಡೆಯುತ್ತಿದೆ.

ಉಡುಪಿಯ ‌ಕಿದಿಯೂರು ಹೋಟೆಲ್ ಮುಂಭಾಗದಲ್ಲಿ ಸುಸಜ್ಜಿತ ಮೊಬೈಲ್ ಮಳಿಗೆ ಹೊಂದಿರುವ ವಿಕ್ಕಿ ಮೊಬೈಲ್ ಇದೀಗ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದ್ದು ಕಾಲೇಜು ವಿಧ್ಯಾರ್ಥಿಗಳು, ಗೃಹಿನಿಯರಿಗಾಗಿ ಹೊಸ ಹೊಸ ಆಫರ್ ಗಳನ್ನ ನೀಡುತ್ತಿದೆ.

ಯಾವುದೇ ಸ್ಮಾರ್ಟ್ ಪೋನ್ ಕೊಂಡರು ಗಿಫ್ಟ್ ಪಕ್ಕಾ, ಇದು ವಿಕ್ಕಿ‌ಮೊಬೈಲ್ಸ್ ನಲ್ಲಿ ಮಾತ್ರ.

Vishwa News 24

Recent Posts

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

1 minute ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

7 minutes ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

41 minutes ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

1 hour ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

1 hour ago

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago