ಬೆಂಗಳೂರು: ಮಾರ್ಚ್’ನಲ್ಲಿ ಶಿರಾಡಿ ಘಾಟ್ ಚತುಷ್ಪಥ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರ ಅಧ್ಯಕ್ಷತೆಯಲ್ಲಿ ಗುರುವಾರ ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಕುರಿತು ನಡೆಸಿದ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಯೋಜನೆಗಳಲ್ಲಿ ಮರಳು, ಜಲ್ಲಿ ಮತ್ತಿತರ ಸಾಮಗ್ರಿಗಳ ಮೇಲಿನ ರಾಯಲ್ಟಿ ವಿನಾಯಿತಿ ಹಾಗೂ ಜಿ.ಎಸ್.ಟಿ. ರಿಯಾಯಿತಿ ನೀಡುವುದರ ಜೊತೆಗೆ ಭೂಸ್ವಾಧೀನ ವೆಚ್ಚ ರಾಜ್ಯ ಸರ್ಕಾರ ಭರಿಸುವುದರಿಂದ ವಿನಾಯಿತಿ ನೀಡುವ ಕುರಿತು ಒಪ್ಪಂದ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ.
ಶಿರಾಡಿ ಘಾಟ್ ಚತುಷ್ಪಥ ಕಾಮಗಾರಿ ಟೆಂಡರ್ ಮಾಡಲಾಗಿದೆ. ಮಾರ್ಚ್ ನಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ. 10 ಸಾವಿರ ಕೋಟಿ ರೂ. ಅಂದಾಜು ವೆಚ್ಚದ ಸುರಂಗ ಮಾರ್ಗ ಯೋಜನೆಯ ವಿನ್ಯಾಸ ಸಿದ್ಧಪಡಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…