Featured

ಮಾರ್ಚ್​ 21ರಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭ..

ಬೆಂಗಳೂರು: 2018-19ನೇ ಸಾಲಿನ ಎಸ್​ಎಸ್​ಎಲ್​ಸಿ ವಾರ್ಷಿಕ ಪರೀಕ್ಷೆಯ ವೇಳಾ ಪಟ್ಟಿ ಬಿಡುಗಡೆಯಾಗಿದೆ. ಮಾರ್ಚ್​ 31ರಿಂದ ಏಫ್ರಿಲ್​ 4ರ ವರೆಗೆ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ ಅಂತಾ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ. ವೇಳಾ ಪಟ್ಟಿಯನ್ನು ಮಂಡಳಿಯ ವೆಬ್​ಸೈಟ್​ನಲ್ಲಿ  (www.kseeb.Kar.nic.in) ಪ್ರಕಟಿಸಲಾಗಿದೆ.

ಪರೀಕ್ಷಾ ವೇಳಾಪಟ್ಟಿ ಹೀಗಿದೆ:

21-03-2019- ಪ್ರಥಮ ಭಾಷೆ(ಕನ್ನಡ)
23-03-2019- ಕೋರ್​ ಸಬ್ಜೆಕ್ಟ್​1(ಎಲಿಮೆಂಟ್ಸ್​ ಆಫ್​ ಮೆಕಾನಿಕಲ್​, ಎಂಜನಿಯರಿಂಗ್​, ಕಂಪ್ಯೂಟರ್​ ಸೈನ್ಸ್​, ಅರ್ಥಶಾಸ್ತ್ರ)
25-03-2019- ಗಣಿತ, ಸಮಾಜಶಾಸ್ತ್ರ
27-03-2019- ದ್ವಿತೀಯ ಭಾಷೆ( ಇಂಗ್ಲಿಷ್)
29-03-2019- ಸಮಾಜ ವಿಜ್ಞಾನ
02-04-2019- ವಿಜ್ಞಾನ, ರಾಜ್ಯಶಾಸ್ತ್ರ

04-04-2019- ತೃತೀಯ ಭಾಷೆ( ಹಿಂದಿ)

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನ ಸ್ವಲ್ಪ ಬೇಗ ನಡೆಸಲು ಪರೀಕ್ಷಾ ಮಂಡಳಿ ಮುಂದಾಗಿದ್ದು, ಪರೀಕ್ಷೆಗಳ ಮೇಲೆ ಯಾವುದೇ ಪರಿಣಾಮ ಬೀರದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ ಎನ್ನಲಾಗಿದೆ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

13 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

13 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

13 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

13 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

14 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

14 hours ago