Featured

ಮಾರ್ಚ್ 13 ರಂದು ಹಿಂದೂ ಯುವಸೇನೆ ಭೈರಂಪಳ್ಳಿ ಘಟಕ ಉದ್ಘಾಟನೆ – Vishwanews24

ಮಾರ್ಚ್ 13 ರಂದು ಹಿಂದೂ ಯುವಸೇನೆ ಭೈರಂಪಳ್ಳಿ ಘಟಕ ಉದ್ಘಾಟನೆ – Vishwanews24

ಹಿಂದೂ ಯುವ ಸೇವೆ ಸೇನೆ ಭೈರಂಪಳ್ಳಿ ಘಟಕದ ಉದ್ಘಾಟನಾ ಸಮಾರಂಭ, ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಮಹಾ ಅನ್ನಸಂತರ್ಪಣೆ ದಿನಾಂಕ ಮಾರ್ಚ್ 13 ಆದಿತ್ಯವಾರ ಪೂರ್ವಾಹ್ನ 11 ಗಂಟೆಗೆ ಶ್ರೀ ಶೀರೂರು ಮೂಲ ಮಠದ ಶ್ರೀ ವಿಠಲ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಜರಗಲಿರುವುದಾಗಿ ಘಟಕದ ಅಧ್ಯಕ್ಷರಾದ ಶ್ರೀ ಸದಾಶಿವ ಸಾಲ್ಯಾನ್ ತಿಳಿಸಿದ್ದಾರೆ.

ಸಮಾರಂಭದಲ್ಲಿ ಕಾಣಿಯೂರು ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿಯವರು ಆಶೀರ್ವಚಿಸಲಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್‌ಪಾಲ್ ಸುವರ್ಣ ನೂತನ ಘಟಕವನ್ನು ಉದ್ಘಾಟಿಸಲಿದ್ದಾರೆ.

ಚೈತ್ರ ಕುಂದಾಪುರ ಧಾರ್ಮಿಕ ಉಪನ್ಯಾಸ ನೀಡಲಿದ್ದು , ಮುಖ್ಯ ಅತಿಥಿಗಳಾಗಿ ಶೀರೂರು ಮಠದ ದಿವಾನರಾದ ಡಾ| ಉದಯ ಕುಮಾರ್ ಸರಳತ್ತಾಯ, ಭೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಜಿಯಾನಂದ ಹೆಗ್ಡೆ, ವಿಶ್ವ ಹಿಂದೂ ಪರಿಷತ್ ಪೆರ್ಡೂರು ಗೌರವಾಧ್ಯಕ್ಷರಾದ ಬಿ. ಎನ್. ರಾಮಚಂದ್ರ ಕುಂಜಿತ್ತಾಯ, ಹಿಂದೂ ಯುವಸೇನೆ ಕೇಂದ್ರೀಯ ಮಂಡಳಿ ಗೌರವಾಧ್ಯಕ್ಷರಾದ ಭಾಸ್ಕರಚಂದ್ರ ಶೆಟ್ಟಿ, ವಿಶ್ವ ಹಿಂದೂ ಪರಿಷತ್ ವಿಶ್ವಸ್ಥ ಮಂಡಳಿ ಸದಸ್ಯರಾದ ಶ್ರೀ ಪ್ರೇಮಾನಂದ ಶೆಟ್ಟಿ, ಹಿಂದೂ ಯುವಸೇನೆ ಜಿಲ್ಲಾಧ್ಯಕ್ಷರಾದ ಮಂಜು ಕೊಳ, ಹಿಂದೂ ಜಾಗರಣಾ ವೇದಿಕೆ ವಿಭಾಗ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕುಕ್ಕೆಹಳ್ಳಿ, ಹಿಂದೂ ಯುವಸೇನೆ ಭೈರಂಪಳ್ಳಿ ಘಟಕದ ಗೌರವಾಧ್ಯಕ್ಷರಾದ ಶ್ರೀ ಪುಂಡಲೀಕ ನಾಯಕ್, ಹಿಂದೂ ಯುವಸೇನೆ ಹಿರಿಯಡ್ಕ ಘಟಕದ ಅಧ್ಯಕ್ಷರಾದ ಶೇಖರ ಶೆಟ್ಟಿ ಹಿರಿಯಡ್ಕ ಭಾಗವಹಿಸಲಿರುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

22 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

22 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

22 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

23 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

23 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 days ago