ಕಾಪು: ತುಳು ನಾಡಿನ ಸಪ್ತ ಜಾತ್ರೆಗಳಲ್ಲಿ ಒಂದೆಂಬ ಹೆಗ್ಗಳಿಕೆ ಗಳಿಸಿರುವ ಕಾಪುವಿನ ಪ್ರಸಿದ್ದ ಮೂರೂ ಮಾರಿಗುಡಿಗಳಲ್ಲಿ ವರ್ಷಂಪ್ರತಿ ನಡೆಯುವ ಸುಗ್ಗಿ ಮಾರಿ ಪೂಜೆ ಮಾ. 26 ಮತ್ತು ಮಾ. 27ರಂದು ಏಕಕಾಲದಲ್ಲಿ ನಡೆಯಲಿದೆ. ಮಂಗಳವಾರ ರಾತ್ರಿ ಮಾರಿ ಪೂಜೆ, ಬುಧವಾರ ಮಧ್ಯಾಹ್ನ ದರ್ಶನ ಸೇವೆ ಬಳಿಕ ಮಾರಿ ವಿಸರ್ಜನೆ ಜರುಗಲಿದೆ.
ಈ ಜಾತ್ರೆಗೆ ಅವಿಭಜಿತ ದಕ ಜಿಲ್ಲೆಗಳಲ್ಲದೆ ಘಟ್ಟ ಪ್ರದೇಶ ಹಾಗೂ ದೂರದ ಮಹಾರಾಷ್ಟ್ರದಿಂದ ಭಕ್ತಾದಿಗಳು ಬಂದು ಭಾಗವಹಿಸುತ್ತಾರೆ. ಭಕ್ತರು ದಾಖಲೆಯ ಸಂಖ್ಯೆಯಲ್ಲಿ ಹರಕೆ ರೂಪದಲ್ಲಿ ಹೂವಿನ ಪೂಜೆ, ಕುಂಕುಮಾರ್ಚನೆ, ಗದ್ದುಗೆ ಪೂಜೆ ಸಹಿತ ನಾನಾ ಸೇವೆಗಳನ್ನು ನಡೆಸುತ್ತಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…